Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

Published : Jun 30, 2024, 04:42 PM IST


ತನ್ನ ಗೆಳೆಯನ ಮನೆಯಲ್ಲಿ ಚೀಲದಲ್ಲಿ ತುಂಬಿಟ್ಟಿದ್ದ ಪದ್ಮನಾಭ್..!
ಹಗರಣದ ದುಡ್ಡಲ್ಲಿ ಹೈಫೈ ಲೈಫ್ ಲೀಡ್ ಮಾಡ್ತಿದ್ದ ಖದೀಮರು 
ನೆಕ್ಕುಂಡಿ ನಾಗರಾಜ್ ಬಾಮೈದುನನಿಂದ 1.5 ಕೋಟಿ ರೂ ಸೀಜ್

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Development Corporation scam) ಗ್ಯಾರಂಟಿ ಸರ್ಕಾರಕ್ಕೆ ತಲೆನೋವಾಗಿದೆ. ಈ ನಿಗಮದ ಹಣವನ್ನು ದರೋಡೆ ಮಾಡಿರುವ ಬರೋಬ್ಬರಿ 11 ಜನರನ್ನು ಎಸ್‌ಐಟಿ (SIT) ಟೀಂ ಬಂಧಿಸಿದೆ. ಅಲ್ಲದೇ ಕದ್ದಿರುವ ಹಣವನ್ನು ಅಕೌಂಟ್‌ ಫ್ರೀಜ್‌ ಮಾಡಿ ವಶಕ್ಕೆ ಪಡೆದಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಚಂದ್ರಶೇಖರ್‌ ಆತ್ಮಹತ್ಯೆಗೂ (Chandrashekhar suicide) ಮುನ್ನ ಮೂರು ಜನರ ಹೆಸರನ್ನು ಬರೆದು, ಬಹುಕೋಟಿ ಹಗರಣ ನಡೆದಿದೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದರು. 10 ಕೋಟಿ ರೂಪಾಯಿಯನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಅಲ್ಲದೇ ಎಸ್‌ಐಟಿ ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

ಇದನ್ನೂ ವೀಕ್ಷಿಸಿ:  Tumakuru Crime News: ಕೆರೆಯೊಂದರಲ್ಲಿ ಪತ್ತೆಯಾಯ್ತು ಜೋಡಿ ಶವ..! ವಯಸ್ಕನ ಜೊತೆ ಯುವತಿ ಸಾವಿಗೆ ಶರಣಾಗಿದ್ಯಾಕೆ..?

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more