Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

Published : Jun 30, 2024, 04:42 PM IST


ತನ್ನ ಗೆಳೆಯನ ಮನೆಯಲ್ಲಿ ಚೀಲದಲ್ಲಿ ತುಂಬಿಟ್ಟಿದ್ದ ಪದ್ಮನಾಭ್..!
ಹಗರಣದ ದುಡ್ಡಲ್ಲಿ ಹೈಫೈ ಲೈಫ್ ಲೀಡ್ ಮಾಡ್ತಿದ್ದ ಖದೀಮರು 
ನೆಕ್ಕುಂಡಿ ನಾಗರಾಜ್ ಬಾಮೈದುನನಿಂದ 1.5 ಕೋಟಿ ರೂ ಸೀಜ್

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Development Corporation scam) ಗ್ಯಾರಂಟಿ ಸರ್ಕಾರಕ್ಕೆ ತಲೆನೋವಾಗಿದೆ. ಈ ನಿಗಮದ ಹಣವನ್ನು ದರೋಡೆ ಮಾಡಿರುವ ಬರೋಬ್ಬರಿ 11 ಜನರನ್ನು ಎಸ್‌ಐಟಿ (SIT) ಟೀಂ ಬಂಧಿಸಿದೆ. ಅಲ್ಲದೇ ಕದ್ದಿರುವ ಹಣವನ್ನು ಅಕೌಂಟ್‌ ಫ್ರೀಜ್‌ ಮಾಡಿ ವಶಕ್ಕೆ ಪಡೆದಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಚಂದ್ರಶೇಖರ್‌ ಆತ್ಮಹತ್ಯೆಗೂ (Chandrashekhar suicide) ಮುನ್ನ ಮೂರು ಜನರ ಹೆಸರನ್ನು ಬರೆದು, ಬಹುಕೋಟಿ ಹಗರಣ ನಡೆದಿದೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದರು. 10 ಕೋಟಿ ರೂಪಾಯಿಯನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಅಲ್ಲದೇ ಎಸ್‌ಐಟಿ ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

ಇದನ್ನೂ ವೀಕ್ಷಿಸಿ:  Tumakuru Crime News: ಕೆರೆಯೊಂದರಲ್ಲಿ ಪತ್ತೆಯಾಯ್ತು ಜೋಡಿ ಶವ..! ವಯಸ್ಕನ ಜೊತೆ ಯುವತಿ ಸಾವಿಗೆ ಶರಣಾಗಿದ್ಯಾಕೆ..?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more