Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

Published : Jun 30, 2024, 04:42 PM IST


ತನ್ನ ಗೆಳೆಯನ ಮನೆಯಲ್ಲಿ ಚೀಲದಲ್ಲಿ ತುಂಬಿಟ್ಟಿದ್ದ ಪದ್ಮನಾಭ್..!
ಹಗರಣದ ದುಡ್ಡಲ್ಲಿ ಹೈಫೈ ಲೈಫ್ ಲೀಡ್ ಮಾಡ್ತಿದ್ದ ಖದೀಮರು 
ನೆಕ್ಕುಂಡಿ ನಾಗರಾಜ್ ಬಾಮೈದುನನಿಂದ 1.5 ಕೋಟಿ ರೂ ಸೀಜ್

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Development Corporation scam) ಗ್ಯಾರಂಟಿ ಸರ್ಕಾರಕ್ಕೆ ತಲೆನೋವಾಗಿದೆ. ಈ ನಿಗಮದ ಹಣವನ್ನು ದರೋಡೆ ಮಾಡಿರುವ ಬರೋಬ್ಬರಿ 11 ಜನರನ್ನು ಎಸ್‌ಐಟಿ (SIT) ಟೀಂ ಬಂಧಿಸಿದೆ. ಅಲ್ಲದೇ ಕದ್ದಿರುವ ಹಣವನ್ನು ಅಕೌಂಟ್‌ ಫ್ರೀಜ್‌ ಮಾಡಿ ವಶಕ್ಕೆ ಪಡೆದಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಚಂದ್ರಶೇಖರ್‌ ಆತ್ಮಹತ್ಯೆಗೂ (Chandrashekhar suicide) ಮುನ್ನ ಮೂರು ಜನರ ಹೆಸರನ್ನು ಬರೆದು, ಬಹುಕೋಟಿ ಹಗರಣ ನಡೆದಿದೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದರು. 10 ಕೋಟಿ ರೂಪಾಯಿಯನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಅಲ್ಲದೇ ಎಸ್‌ಐಟಿ ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

ಇದನ್ನೂ ವೀಕ್ಷಿಸಿ:  Tumakuru Crime News: ಕೆರೆಯೊಂದರಲ್ಲಿ ಪತ್ತೆಯಾಯ್ತು ಜೋಡಿ ಶವ..! ವಯಸ್ಕನ ಜೊತೆ ಯುವತಿ ಸಾವಿಗೆ ಶರಣಾಗಿದ್ಯಾಕೆ..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more