ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದಲ್ಲಿ ಹಬ್ಬದ ಸಂಭ್ರಮ

ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದಲ್ಲಿ ಹಬ್ಬದ ಸಂಭ್ರಮ

Published : Jul 31, 2020, 10:57 AM IST

ತುಮಕೂರಿನ ಗೊರವನಹಳ್ಳಿಯ ಮಹಾಲಕ್ಷ್ಮಿದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನು ನಡೆಸಲಾಗುತ್ತಿದೆ. ದೇವಿಯನ್ನು ಕಣ್ತುಂಬಿಕೊಳ್ಳಲು ಮುಂಜಾನೆಯಿಂದಾಲೇ ಭಕ್ತಾದಿಗಳು ದೇವಸ್ಥಾನದತ್ತ ಮುಖ ಮಾಡಿದ್ದಾರೆ.

ತುಮಕೂರು(ಜು.31): ನಾಡಿನಾದ್ಯಂತ ಇಂದು ಸಡಗರ ಸಂಭ್ರಮದಿಂದ ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಕೊರೋನಾ ಆತಂಕದ ನಡುವೆಯೂ ಭಕ್ತರು ವರವ ಕೊಡೆ ಎಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಮೊರೆ ಹೋಗುತ್ತಿದ್ದಾರೆ.

ತುಮಕೂರಿನ ಗೊರವನಹಳ್ಳಿಯ ಮಹಾಲಕ್ಷ್ಮಿದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನು ನಡೆಸಲಾಗುತ್ತಿದೆ. ದೇವಿಯನ್ನು ಕಣ್ತುಂಬಿಕೊಳ್ಳಲು ಮುಂಜಾನೆಯಿಂದಾಲೇ ಭಕ್ತಾದಿಗಳು ದೇವಸ್ಥಾನದತ್ತ ಮುಖ ಮಾಡಿದ್ದಾರೆ.

ಪ್ರತಿವರ್ಷ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೋನಾ ಆತಂಕ ಇದ್ದಿದ್ದರಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಹಬ್ಬದ ಆಚರಣೆ ನಡೆಯುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!