ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

Published : May 31, 2024, 09:17 AM IST

ಕೊಲೆ ಆರೋಪಿ ವರ್ತೆ ಪಂಜುರ್ಲಿ ದೈವ ಹೇಳಿದಂತೆ ಕೋರ್ಟ್‌ ಮುಂದೆ ಬಂದು ಶರಣಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
 

ಕೊಲೆ ಮಾಡಿದವನು ಎಲ್ಲೇ ಅಡಗಿದ್ದರೂ ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ ಎಂದು ಕುಟುಂಬಸ್ಥರಿಗೆ  ವರ್ತೆ ಪಂಜುರ್ಲಿ(Varthe Panjurli) ದೈವ ನೀಡಿದ್ದ ಅಭಯ ನಿಜವಾಗಿದೆ. ಕಳೆದೊಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ(Murder) ಆರೋಪಿ ತಾನೇತಾನಾಗಿ ಕೋರ್ಟ್(Court) ಮುಂದೆ ಹಾಜರಾಗಿದ್ದಾನೆ. ಆರೋಪಿ ಶರಣಾಗಿರುವುದು ವರ್ತೆ ಪಂಜುರ್ಲಿ ದೈವ ನುಡಿದ ಮಾತು ಕಾರಣವೆಂಬ ಮಾತು ಕೇಳಿಬಂದಿದೆ. ಒಂದೂವರೆ ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣದಿಂದ ಉಡುಪಿ(Udupi) ಜನತೆ ಬೆಚ್ಚಿಬಿದ್ದಿತ್ತು. ಫೆ.6, 2023ರಂದು ಕಾಪು ಪಾಂಗಾಳದಲ್ಲಿ ಕೋಲದಲ್ಲಿ ನಡೆಯುತ್ತಿದ್ದ ವೇಳೆಯೇ ಸ್ನೇಹಿತರಿಂದ ಯುವಕ, ವರ್ತೆ ಪಂಜುರ್ಲಿ ಭಕ್ತನಾಗಿದ್ದ ಶರತ್ ಶೆಟ್ಟಿ ಎಂಬುವವರನ್ನ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಪಾತಕಿಗಳು. ಕೊಲೆ ಬಳಿಕ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಇಂದು ಬುಧ ಪರಿವರ್ತನೆ ಇದ್ದು, ಇದರಿಂದ ಯಾವ ರಾಶಿಗೆ ಶುಭ, ಅಶುಭ ಫಲಗಳಿವೆ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more