ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

Published : May 31, 2024, 09:17 AM IST

ಕೊಲೆ ಆರೋಪಿ ವರ್ತೆ ಪಂಜುರ್ಲಿ ದೈವ ಹೇಳಿದಂತೆ ಕೋರ್ಟ್‌ ಮುಂದೆ ಬಂದು ಶರಣಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
 

ಕೊಲೆ ಮಾಡಿದವನು ಎಲ್ಲೇ ಅಡಗಿದ್ದರೂ ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ ಎಂದು ಕುಟುಂಬಸ್ಥರಿಗೆ  ವರ್ತೆ ಪಂಜುರ್ಲಿ(Varthe Panjurli) ದೈವ ನೀಡಿದ್ದ ಅಭಯ ನಿಜವಾಗಿದೆ. ಕಳೆದೊಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ(Murder) ಆರೋಪಿ ತಾನೇತಾನಾಗಿ ಕೋರ್ಟ್(Court) ಮುಂದೆ ಹಾಜರಾಗಿದ್ದಾನೆ. ಆರೋಪಿ ಶರಣಾಗಿರುವುದು ವರ್ತೆ ಪಂಜುರ್ಲಿ ದೈವ ನುಡಿದ ಮಾತು ಕಾರಣವೆಂಬ ಮಾತು ಕೇಳಿಬಂದಿದೆ. ಒಂದೂವರೆ ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣದಿಂದ ಉಡುಪಿ(Udupi) ಜನತೆ ಬೆಚ್ಚಿಬಿದ್ದಿತ್ತು. ಫೆ.6, 2023ರಂದು ಕಾಪು ಪಾಂಗಾಳದಲ್ಲಿ ಕೋಲದಲ್ಲಿ ನಡೆಯುತ್ತಿದ್ದ ವೇಳೆಯೇ ಸ್ನೇಹಿತರಿಂದ ಯುವಕ, ವರ್ತೆ ಪಂಜುರ್ಲಿ ಭಕ್ತನಾಗಿದ್ದ ಶರತ್ ಶೆಟ್ಟಿ ಎಂಬುವವರನ್ನ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಪಾತಕಿಗಳು. ಕೊಲೆ ಬಳಿಕ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಇಂದು ಬುಧ ಪರಿವರ್ತನೆ ಇದ್ದು, ಇದರಿಂದ ಯಾವ ರಾಶಿಗೆ ಶುಭ, ಅಶುಭ ಫಲಗಳಿವೆ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more