ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

Published : May 31, 2024, 09:17 AM IST

ಕೊಲೆ ಆರೋಪಿ ವರ್ತೆ ಪಂಜುರ್ಲಿ ದೈವ ಹೇಳಿದಂತೆ ಕೋರ್ಟ್‌ ಮುಂದೆ ಬಂದು ಶರಣಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
 

ಕೊಲೆ ಮಾಡಿದವನು ಎಲ್ಲೇ ಅಡಗಿದ್ದರೂ ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ ಎಂದು ಕುಟುಂಬಸ್ಥರಿಗೆ  ವರ್ತೆ ಪಂಜುರ್ಲಿ(Varthe Panjurli) ದೈವ ನೀಡಿದ್ದ ಅಭಯ ನಿಜವಾಗಿದೆ. ಕಳೆದೊಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ(Murder) ಆರೋಪಿ ತಾನೇತಾನಾಗಿ ಕೋರ್ಟ್(Court) ಮುಂದೆ ಹಾಜರಾಗಿದ್ದಾನೆ. ಆರೋಪಿ ಶರಣಾಗಿರುವುದು ವರ್ತೆ ಪಂಜುರ್ಲಿ ದೈವ ನುಡಿದ ಮಾತು ಕಾರಣವೆಂಬ ಮಾತು ಕೇಳಿಬಂದಿದೆ. ಒಂದೂವರೆ ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣದಿಂದ ಉಡುಪಿ(Udupi) ಜನತೆ ಬೆಚ್ಚಿಬಿದ್ದಿತ್ತು. ಫೆ.6, 2023ರಂದು ಕಾಪು ಪಾಂಗಾಳದಲ್ಲಿ ಕೋಲದಲ್ಲಿ ನಡೆಯುತ್ತಿದ್ದ ವೇಳೆಯೇ ಸ್ನೇಹಿತರಿಂದ ಯುವಕ, ವರ್ತೆ ಪಂಜುರ್ಲಿ ಭಕ್ತನಾಗಿದ್ದ ಶರತ್ ಶೆಟ್ಟಿ ಎಂಬುವವರನ್ನ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಪಾತಕಿಗಳು. ಕೊಲೆ ಬಳಿಕ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಇಂದು ಬುಧ ಪರಿವರ್ತನೆ ಇದ್ದು, ಇದರಿಂದ ಯಾವ ರಾಶಿಗೆ ಶುಭ, ಅಶುಭ ಫಲಗಳಿವೆ?

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more