ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

Published : May 31, 2024, 09:17 AM IST

ಕೊಲೆ ಆರೋಪಿ ವರ್ತೆ ಪಂಜುರ್ಲಿ ದೈವ ಹೇಳಿದಂತೆ ಕೋರ್ಟ್‌ ಮುಂದೆ ಬಂದು ಶರಣಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
 

ಕೊಲೆ ಮಾಡಿದವನು ಎಲ್ಲೇ ಅಡಗಿದ್ದರೂ ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ ಎಂದು ಕುಟುಂಬಸ್ಥರಿಗೆ  ವರ್ತೆ ಪಂಜುರ್ಲಿ(Varthe Panjurli) ದೈವ ನೀಡಿದ್ದ ಅಭಯ ನಿಜವಾಗಿದೆ. ಕಳೆದೊಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ(Murder) ಆರೋಪಿ ತಾನೇತಾನಾಗಿ ಕೋರ್ಟ್(Court) ಮುಂದೆ ಹಾಜರಾಗಿದ್ದಾನೆ. ಆರೋಪಿ ಶರಣಾಗಿರುವುದು ವರ್ತೆ ಪಂಜುರ್ಲಿ ದೈವ ನುಡಿದ ಮಾತು ಕಾರಣವೆಂಬ ಮಾತು ಕೇಳಿಬಂದಿದೆ. ಒಂದೂವರೆ ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣದಿಂದ ಉಡುಪಿ(Udupi) ಜನತೆ ಬೆಚ್ಚಿಬಿದ್ದಿತ್ತು. ಫೆ.6, 2023ರಂದು ಕಾಪು ಪಾಂಗಾಳದಲ್ಲಿ ಕೋಲದಲ್ಲಿ ನಡೆಯುತ್ತಿದ್ದ ವೇಳೆಯೇ ಸ್ನೇಹಿತರಿಂದ ಯುವಕ, ವರ್ತೆ ಪಂಜುರ್ಲಿ ಭಕ್ತನಾಗಿದ್ದ ಶರತ್ ಶೆಟ್ಟಿ ಎಂಬುವವರನ್ನ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಪಾತಕಿಗಳು. ಕೊಲೆ ಬಳಿಕ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಇಂದು ಬುಧ ಪರಿವರ್ತನೆ ಇದ್ದು, ಇದರಿಂದ ಯಾವ ರಾಶಿಗೆ ಶುಭ, ಅಶುಭ ಫಲಗಳಿವೆ?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more