ವಾಸ್ವಾನಿ ಮಿಷನ್‌ನಿಂದ ಜಾಗತಿಕ ವಾಕಥಾನ್, ದೇಶ-ವಿದೇಶದ ಜನರನ್ನು ಒಟ್ಟುಗೂಡಿಸಲು ಸಂದೇಶ

ವಾಸ್ವಾನಿ ಮಿಷನ್‌ನಿಂದ ಜಾಗತಿಕ ವಾಕಥಾನ್, ದೇಶ-ವಿದೇಶದ ಜನರನ್ನು ಒಟ್ಟುಗೂಡಿಸಲು ಸಂದೇಶ

Published : Jul 28, 2025, 02:18 PM IST

ನಗರದ ಸ್ಯಾಂಕಿಟ್ಯಾಂಕ್ ಬಳಿ ಸಾಧು ಜೆ.ಪಿ. ವಾಸ್ವಾನಿ ಮಿಷನ್‌ ವತಿಯಿಂದ ದಿ ಮೂಮೆಂಟ್ ಆಫ್ ಕಾಮ್ ಎಂಬ ಜಾಗತಿಕ ವಾಕಥಾನ್ ಆಯೋಜಿಸಲಾಗಿತ್ತು.

ಬೆಂಗಳೂರು (ಜು.28): ನಗರದ ಸ್ಯಾಂಕಿಟ್ಯಾಂಕ್ ಬಳಿ ಸಾಧು ಜೆ.ಪಿ. ವಾಸ್ವಾನಿ ಮಿಷನ್‌ ವತಿಯಿಂದ ದಿ ಮೂಮೆಂಟ್ ಆಫ್ ಕಾಮ್ ಎಂಬ ಜಾಗತಿಕ ವಾಕಥಾನ್ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ಬೆಂಗಳೂರು ಮಾತ್ರವಲ್ಲದೇ ಪುಣೆ, ಮುಂಬೈ, ನವದೆಹಲಿ ಸೇರಿದಂತೆ ವಿದೇಶದ ಜನರನ್ನು ಒಟ್ಟುಗೂಡಿಸುವ ಕೆಲಸ ಆಗಿದೆ. ವಾಸ್ವಾನಿ ಮಿಷನ್‌ನ ಮುಖ್ಯಸ್ಥ ಕೃಷ್ಣ ನೇತೃತ್ವದಲ್ಲಿ ಅಂತರಿಕ ಶಾಂತಿಯನ್ನ ಉತ್ತೇಜಿಸುವ ಹಾಗೂ ಸಮುದಾಯಗಳಲ್ಲಿ ಭಾವನಾತ್ಮಕ ಯೋಗಕ್ಷೇಮ ಮತ್ತು ಏಕತೆಯನ್ನು ಪ್ರೇರೆಪಿಸುವ ಕೆಲಸ ಮಾಡಲಾಯಿತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more