ಬೆಂಗಳೂರಲ್ಲಿ ‘ಸಾವರ್ಕರ್ ಸಮಗ್ರ ಸಂಪುಟ-6’ ಪುಸ್ತಕ ಲೋಕಾರ್ಪಣೆ ಮಾಡಿದ ಬಿ.ಎಲ್‌. ಸಂತೋಷ್‌

ಬೆಂಗಳೂರಲ್ಲಿ ‘ಸಾವರ್ಕರ್ ಸಮಗ್ರ ಸಂಪುಟ-6’ ಪುಸ್ತಕ ಲೋಕಾರ್ಪಣೆ ಮಾಡಿದ ಬಿ.ಎಲ್‌. ಸಂತೋಷ್‌

Published : May 25, 2023, 08:09 PM IST

ಈ ಕಾರ್ಯಕ್ರಮದಲ್ಲಿ ವೀರ ಸಾವರ್ಕರ್ ಮೊಮ್ಮಗ, ರೋಹಿತ್‌ ಚಕ್ರತೀರ್ಥ ಸೇರಿ ಹಲವರು ಭಾಗಿಯಾಗಿದ್ದು, ಬಿ.ಎಲ್‌. ಸಂತೋಷ್‌ ಈ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ್ದಾರೆ. 

ಸಾವರ್ಕರ್‌ ಜನ್ಮದಿನದಂದೇ ಸಂಸತ್‌ ಭವನ ಲೋಕಾರ್ಪಣೆಯಾಗುತ್ತಿರುವುದು ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿವೆ. ಈ ನಡುವೆ ಅವರ ಜನ್ಮದಿನಕ್ಕೂ ಮುನ್ನವೇ ಬೆಂಗಳೂರಲ್ಲಿ ಸಾವರ್ಕರ್‌ ಸಮಗ್ರ ಸಂಪುಟ - 6 ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವರ್ಕರ್‌ ಸಾಹಿತ್ಯ ಸಂಘ, ಮಿಥಿಕ್‌ ಸೊಸೈಟಿ ಸಹಯೋಗದಲ್ಲಿ ಈ ಪುಸ್ತಕ ಬಿಡುಗಡೆಯಾಗಿದೆ. ಈ ಕಾರ್ಯಕ್ರಮದಲ್ಲಿ ವೀರ ಸಾವರ್ಕರ್ ಮೊಮ್ಮಗ, ರೋಹಿತ್‌ ಚಕ್ರತೀರ್ಥ ಸೇರಿ ಹಲವರು ಭಾಗಿಯಾಗಿದ್ದು, ಬಿ.ಎಲ್‌. ಸಂತೋಷ್‌ ಈ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ್ದಾರೆ. 
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more