ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ: ಎಸ್‌.ಎಂ ಜಾಮದಾರ್‌ ಕಿಡಿ

ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ: ಎಸ್‌.ಎಂ ಜಾಮದಾರ್‌ ಕಿಡಿ

Published : Dec 04, 2022, 11:18 AM IST

ವೀರಶೈವ ಮತ್ತು ಲಿಂಗಾಯತ ಎರಡು ಒಂದೇ ಎಂದು ಹೇಳುತ್ತಾರೆ, ಅವರು ಹೇಳಿದ ತಕ್ಷಣ ಎರಡು ಒಂದಾಗುತ್ತಾ ಎಂದು ಎಸ್‌ ಎಂ ಜಾಮದಾರ್‌ ಕಿಡಿ ಕಾರಿದ್ದಾರೆ.
 

ಚುನಾವಣೆ ಹೊಸ್ತಿಲಲ್ಲಿ ವೀರಶೈವ ಮತ್ತು ಲಿಂಗಾಯತ ಫೈಟ್‌ ಶುರುವಾಗಿದ್ದು, ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ ಎಂದು ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಜಾಮದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀರಶೈವದಲ್ಲಿ ಇರುವವರು ಬೇರೆ ಬೇರೆ ಪಕ್ಷದ ಪುಡಾರಿಗಳು. ವೀರಶೈವ ಮತಗಳು ಬೇಕು, ಲಿಂಗಾಯತ ಮತಗಳು ಬೇಕು. ಆ ಎರಡೂ ವೋಟ್‌ಗಳು ಬಂದ್ರೆ ಮಾತ್ರ ಆರಿಸಿ ಬರುತ್ತೇವೆ. ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಅಧಿವೇಶನ ನಡೀತಿದೆ. ವೀರಶೈವ ಲಿಂಗಾಯತ ಮಹಾಸಭಾದವರು ಎರಡು ಒಂದೇ ಎಂದು ಹೇಳ್ತಾರೆ, ಆದ್ರೆ ನಿಮ್ಮ ಗುರುಗಳು ಏನು ಹೇಳುತ್ತಿದ್ದಾರೆ ಎಂದು ಎಸ್‌.ಎಂ ಜಾಮದಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನಲ್ಲಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಮತದಾರರ ಮಾಹಿತಿ ಕಳವು, ಐಎಎಸ್‌ ಅಧಿಕಾರಿಗಳಿಗೆ ಡ್ರಿಲ್‌

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more