ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ: ಎಸ್‌.ಎಂ ಜಾಮದಾರ್‌ ಕಿಡಿ

ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ: ಎಸ್‌.ಎಂ ಜಾಮದಾರ್‌ ಕಿಡಿ

Published : Dec 04, 2022, 11:18 AM IST

ವೀರಶೈವ ಮತ್ತು ಲಿಂಗಾಯತ ಎರಡು ಒಂದೇ ಎಂದು ಹೇಳುತ್ತಾರೆ, ಅವರು ಹೇಳಿದ ತಕ್ಷಣ ಎರಡು ಒಂದಾಗುತ್ತಾ ಎಂದು ಎಸ್‌ ಎಂ ಜಾಮದಾರ್‌ ಕಿಡಿ ಕಾರಿದ್ದಾರೆ.
 

ಚುನಾವಣೆ ಹೊಸ್ತಿಲಲ್ಲಿ ವೀರಶೈವ ಮತ್ತು ಲಿಂಗಾಯತ ಫೈಟ್‌ ಶುರುವಾಗಿದ್ದು, ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ ಎಂದು ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಜಾಮದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀರಶೈವದಲ್ಲಿ ಇರುವವರು ಬೇರೆ ಬೇರೆ ಪಕ್ಷದ ಪುಡಾರಿಗಳು. ವೀರಶೈವ ಮತಗಳು ಬೇಕು, ಲಿಂಗಾಯತ ಮತಗಳು ಬೇಕು. ಆ ಎರಡೂ ವೋಟ್‌ಗಳು ಬಂದ್ರೆ ಮಾತ್ರ ಆರಿಸಿ ಬರುತ್ತೇವೆ. ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಅಧಿವೇಶನ ನಡೀತಿದೆ. ವೀರಶೈವ ಲಿಂಗಾಯತ ಮಹಾಸಭಾದವರು ಎರಡು ಒಂದೇ ಎಂದು ಹೇಳ್ತಾರೆ, ಆದ್ರೆ ನಿಮ್ಮ ಗುರುಗಳು ಏನು ಹೇಳುತ್ತಿದ್ದಾರೆ ಎಂದು ಎಸ್‌.ಎಂ ಜಾಮದಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನಲ್ಲಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಮತದಾರರ ಮಾಹಿತಿ ಕಳವು, ಐಎಎಸ್‌ ಅಧಿಕಾರಿಗಳಿಗೆ ಡ್ರಿಲ್‌

26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
Read more