ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ: ಎಸ್‌.ಎಂ ಜಾಮದಾರ್‌ ಕಿಡಿ

ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ: ಎಸ್‌.ಎಂ ಜಾಮದಾರ್‌ ಕಿಡಿ

Published : Dec 04, 2022, 11:18 AM IST

ವೀರಶೈವ ಮತ್ತು ಲಿಂಗಾಯತ ಎರಡು ಒಂದೇ ಎಂದು ಹೇಳುತ್ತಾರೆ, ಅವರು ಹೇಳಿದ ತಕ್ಷಣ ಎರಡು ಒಂದಾಗುತ್ತಾ ಎಂದು ಎಸ್‌ ಎಂ ಜಾಮದಾರ್‌ ಕಿಡಿ ಕಾರಿದ್ದಾರೆ.
 

ಚುನಾವಣೆ ಹೊಸ್ತಿಲಲ್ಲಿ ವೀರಶೈವ ಮತ್ತು ಲಿಂಗಾಯತ ಫೈಟ್‌ ಶುರುವಾಗಿದ್ದು, ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ ಎಂದು ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಜಾಮದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀರಶೈವದಲ್ಲಿ ಇರುವವರು ಬೇರೆ ಬೇರೆ ಪಕ್ಷದ ಪುಡಾರಿಗಳು. ವೀರಶೈವ ಮತಗಳು ಬೇಕು, ಲಿಂಗಾಯತ ಮತಗಳು ಬೇಕು. ಆ ಎರಡೂ ವೋಟ್‌ಗಳು ಬಂದ್ರೆ ಮಾತ್ರ ಆರಿಸಿ ಬರುತ್ತೇವೆ. ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಅಧಿವೇಶನ ನಡೀತಿದೆ. ವೀರಶೈವ ಲಿಂಗಾಯತ ಮಹಾಸಭಾದವರು ಎರಡು ಒಂದೇ ಎಂದು ಹೇಳ್ತಾರೆ, ಆದ್ರೆ ನಿಮ್ಮ ಗುರುಗಳು ಏನು ಹೇಳುತ್ತಿದ್ದಾರೆ ಎಂದು ಎಸ್‌.ಎಂ ಜಾಮದಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನಲ್ಲಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಮತದಾರರ ಮಾಹಿತಿ ಕಳವು, ಐಎಎಸ್‌ ಅಧಿಕಾರಿಗಳಿಗೆ ಡ್ರಿಲ್‌

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more