ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ: ಎಸ್‌.ಎಂ ಜಾಮದಾರ್‌ ಕಿಡಿ

ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ: ಎಸ್‌.ಎಂ ಜಾಮದಾರ್‌ ಕಿಡಿ

Published : Dec 04, 2022, 11:18 AM IST

ವೀರಶೈವ ಮತ್ತು ಲಿಂಗಾಯತ ಎರಡು ಒಂದೇ ಎಂದು ಹೇಳುತ್ತಾರೆ, ಅವರು ಹೇಳಿದ ತಕ್ಷಣ ಎರಡು ಒಂದಾಗುತ್ತಾ ಎಂದು ಎಸ್‌ ಎಂ ಜಾಮದಾರ್‌ ಕಿಡಿ ಕಾರಿದ್ದಾರೆ.
 

ಚುನಾವಣೆ ಹೊಸ್ತಿಲಲ್ಲಿ ವೀರಶೈವ ಮತ್ತು ಲಿಂಗಾಯತ ಫೈಟ್‌ ಶುರುವಾಗಿದ್ದು, ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ ಎಂದು ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಜಾಮದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀರಶೈವದಲ್ಲಿ ಇರುವವರು ಬೇರೆ ಬೇರೆ ಪಕ್ಷದ ಪುಡಾರಿಗಳು. ವೀರಶೈವ ಮತಗಳು ಬೇಕು, ಲಿಂಗಾಯತ ಮತಗಳು ಬೇಕು. ಆ ಎರಡೂ ವೋಟ್‌ಗಳು ಬಂದ್ರೆ ಮಾತ್ರ ಆರಿಸಿ ಬರುತ್ತೇವೆ. ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಅಧಿವೇಶನ ನಡೀತಿದೆ. ವೀರಶೈವ ಲಿಂಗಾಯತ ಮಹಾಸಭಾದವರು ಎರಡು ಒಂದೇ ಎಂದು ಹೇಳ್ತಾರೆ, ಆದ್ರೆ ನಿಮ್ಮ ಗುರುಗಳು ಏನು ಹೇಳುತ್ತಿದ್ದಾರೆ ಎಂದು ಎಸ್‌.ಎಂ ಜಾಮದಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನಲ್ಲಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಮತದಾರರ ಮಾಹಿತಿ ಕಳವು, ಐಎಎಸ್‌ ಅಧಿಕಾರಿಗಳಿಗೆ ಡ್ರಿಲ್‌

24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
Read more