Bengaluru ಸುತ್ತಮುತ್ತ ಧಾರಾಕಾರ ಮಳೆ : ಗಗನಕ್ಕೇರಿದ ತರಕಾರಿ, ಹೂ ಬೆಲೆ!

Bengaluru ಸುತ್ತಮುತ್ತ ಧಾರಾಕಾರ ಮಳೆ : ಗಗನಕ್ಕೇರಿದ ತರಕಾರಿ, ಹೂ ಬೆಲೆ!

Suvarna News   | Asianet News
Published : Nov 14, 2021, 06:16 PM ISTUpdated : Nov 14, 2021, 06:32 PM IST

*ಬೆಂಗಳೂರು ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ನಿರಂತರ ಮಳೆ
*ಅಪಾರ ಪ್ರಮಾಣದ ಬೆಳೆ ಹಾನಿ : ಸಂಕಷ್ಟದಲ್ಲಿ ರೈತ
*ಗಗನ್ನಕ್ಕೇರಿದ ತರಕಾರಿ, ಹೂ ಬೆಲೆ : ಗ್ರಾಹಕ ಕಂಗಾಲು

ಬೆಂಗಳೂರು(ನ.14): ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಳೆದ  ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ (Heavy Rain) ಅಪಾರ ಪ್ರಮಾಣದ ಬೆಳೆ (crops) ನಾಶವಾಗಿದೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಬೆಳೆ ನಾಶವಾಗಿ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸುತ್ತಿದ್ದಾರೆ. ಈ ಬೆನ್ನಲೇ ರಾಜ್ಯ ರಾಜಧಾನಿಯಲ್ಲಿ ತರಕಾರಿ, ಹೂ ಬೆಲೆ ಗಗನ್ನಕ್ಕೇರಿದೆ. 

Mandya ಭಾರಿ ಮಳೆ ಆರ್ಭಟ : ಅಪಾರ ಬೆಳೆ ಹಾನಿ- ಬದುಕು ಅಸ್ತವ್ಯಸ್ತ

ಮಳೆಯಿಂದ ಅಪಾರ ಪ್ರಮಾಣದ ಟೋಮ್ಯಾಟೋ (tomato) ಬೆಳೆ ಹಾನಿಯಾಗಿದೆ. ಹೀಗಾಗಿ  20 ರಿಂದ 30 ಇದ್ದ ಟೋಮ್ಯಾಟೋ ಬೆಲೆ ಈಗ 70 ರಿಂದ 80 ರೂಪಾಯಿಯಾಗಿದೆ. ಬೆಲೆ ಏರಿಕೆಯಿಂದ ಕಡಿಮೆ ತರಕಾರಿ ಖರೀದಿಸುತ್ತುದ್ದೇವೆ ಎಂದು ಗ್ರಾಹಕರೊಬ್ಬರು ಹೇಳಿದ್ದಾರೆ. ಮಳೆ ಕಾರಣದಿಂದ ತರಕಾರಿ ನಾಶವಾಗಿದೆ ಹೀಗಾಗಿ ಬೆಲೆ ಗಗನ್ನಕ್ಕೇರಿದೆ ಎಂದು ವ್ಯಾಪಾರಿಗಳು (Vegetable Vendor) ಹೇಳಿದ್ದಾರೆ. ತರಕಾರಿ ಬೆಲೆ ಏರಿಕೆಯಾಗಿದ್ದು ಗ್ರಾಹಕರನ್ನು ಕಂಗಾಲಾಗಿಸಿದೆ. ಮಾರುಕಟ್ಟೆಯಲ್ಲಿ ಒಂದಡೆಗೆ ಹೂ, ಹಣ್ಣು, ತರಕಾರಿ ಬೆಳೆಗಳು ಸಿಕ್ಕಾಪಟ್ಟೆ ದರ ಹೆಚ್ಚಳವಾದರೆ ಮಳೆಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೂ ವ್ಯಾಪಕ ಆರ್ಥಿಕ ನಷ್ಟವಾಗಿದೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more