Bengaluru ಸುತ್ತಮುತ್ತ ಧಾರಾಕಾರ ಮಳೆ : ಗಗನಕ್ಕೇರಿದ ತರಕಾರಿ, ಹೂ ಬೆಲೆ!

Bengaluru ಸುತ್ತಮುತ್ತ ಧಾರಾಕಾರ ಮಳೆ : ಗಗನಕ್ಕೇರಿದ ತರಕಾರಿ, ಹೂ ಬೆಲೆ!

Suvarna News   | Asianet News
Published : Nov 14, 2021, 06:16 PM ISTUpdated : Nov 14, 2021, 06:32 PM IST

*ಬೆಂಗಳೂರು ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ನಿರಂತರ ಮಳೆ
*ಅಪಾರ ಪ್ರಮಾಣದ ಬೆಳೆ ಹಾನಿ : ಸಂಕಷ್ಟದಲ್ಲಿ ರೈತ
*ಗಗನ್ನಕ್ಕೇರಿದ ತರಕಾರಿ, ಹೂ ಬೆಲೆ : ಗ್ರಾಹಕ ಕಂಗಾಲು

ಬೆಂಗಳೂರು(ನ.14): ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಳೆದ  ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ (Heavy Rain) ಅಪಾರ ಪ್ರಮಾಣದ ಬೆಳೆ (crops) ನಾಶವಾಗಿದೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಬೆಳೆ ನಾಶವಾಗಿ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸುತ್ತಿದ್ದಾರೆ. ಈ ಬೆನ್ನಲೇ ರಾಜ್ಯ ರಾಜಧಾನಿಯಲ್ಲಿ ತರಕಾರಿ, ಹೂ ಬೆಲೆ ಗಗನ್ನಕ್ಕೇರಿದೆ. 

Mandya ಭಾರಿ ಮಳೆ ಆರ್ಭಟ : ಅಪಾರ ಬೆಳೆ ಹಾನಿ- ಬದುಕು ಅಸ್ತವ್ಯಸ್ತ

ಮಳೆಯಿಂದ ಅಪಾರ ಪ್ರಮಾಣದ ಟೋಮ್ಯಾಟೋ (tomato) ಬೆಳೆ ಹಾನಿಯಾಗಿದೆ. ಹೀಗಾಗಿ  20 ರಿಂದ 30 ಇದ್ದ ಟೋಮ್ಯಾಟೋ ಬೆಲೆ ಈಗ 70 ರಿಂದ 80 ರೂಪಾಯಿಯಾಗಿದೆ. ಬೆಲೆ ಏರಿಕೆಯಿಂದ ಕಡಿಮೆ ತರಕಾರಿ ಖರೀದಿಸುತ್ತುದ್ದೇವೆ ಎಂದು ಗ್ರಾಹಕರೊಬ್ಬರು ಹೇಳಿದ್ದಾರೆ. ಮಳೆ ಕಾರಣದಿಂದ ತರಕಾರಿ ನಾಶವಾಗಿದೆ ಹೀಗಾಗಿ ಬೆಲೆ ಗಗನ್ನಕ್ಕೇರಿದೆ ಎಂದು ವ್ಯಾಪಾರಿಗಳು (Vegetable Vendor) ಹೇಳಿದ್ದಾರೆ. ತರಕಾರಿ ಬೆಲೆ ಏರಿಕೆಯಾಗಿದ್ದು ಗ್ರಾಹಕರನ್ನು ಕಂಗಾಲಾಗಿಸಿದೆ. ಮಾರುಕಟ್ಟೆಯಲ್ಲಿ ಒಂದಡೆಗೆ ಹೂ, ಹಣ್ಣು, ತರಕಾರಿ ಬೆಳೆಗಳು ಸಿಕ್ಕಾಪಟ್ಟೆ ದರ ಹೆಚ್ಚಳವಾದರೆ ಮಳೆಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೂ ವ್ಯಾಪಕ ಆರ್ಥಿಕ ನಷ್ಟವಾಗಿದೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more