Bengaluru ಸುತ್ತಮುತ್ತ ಧಾರಾಕಾರ ಮಳೆ : ಗಗನಕ್ಕೇರಿದ ತರಕಾರಿ, ಹೂ ಬೆಲೆ!

Bengaluru ಸುತ್ತಮುತ್ತ ಧಾರಾಕಾರ ಮಳೆ : ಗಗನಕ್ಕೇರಿದ ತರಕಾರಿ, ಹೂ ಬೆಲೆ!

Suvarna News   | Asianet News
Published : Nov 14, 2021, 06:16 PM ISTUpdated : Nov 14, 2021, 06:32 PM IST

*ಬೆಂಗಳೂರು ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ನಿರಂತರ ಮಳೆ
*ಅಪಾರ ಪ್ರಮಾಣದ ಬೆಳೆ ಹಾನಿ : ಸಂಕಷ್ಟದಲ್ಲಿ ರೈತ
*ಗಗನ್ನಕ್ಕೇರಿದ ತರಕಾರಿ, ಹೂ ಬೆಲೆ : ಗ್ರಾಹಕ ಕಂಗಾಲು

ಬೆಂಗಳೂರು(ನ.14): ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಳೆದ  ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ (Heavy Rain) ಅಪಾರ ಪ್ರಮಾಣದ ಬೆಳೆ (crops) ನಾಶವಾಗಿದೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಬೆಳೆ ನಾಶವಾಗಿ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸುತ್ತಿದ್ದಾರೆ. ಈ ಬೆನ್ನಲೇ ರಾಜ್ಯ ರಾಜಧಾನಿಯಲ್ಲಿ ತರಕಾರಿ, ಹೂ ಬೆಲೆ ಗಗನ್ನಕ್ಕೇರಿದೆ. 

Mandya ಭಾರಿ ಮಳೆ ಆರ್ಭಟ : ಅಪಾರ ಬೆಳೆ ಹಾನಿ- ಬದುಕು ಅಸ್ತವ್ಯಸ್ತ

ಮಳೆಯಿಂದ ಅಪಾರ ಪ್ರಮಾಣದ ಟೋಮ್ಯಾಟೋ (tomato) ಬೆಳೆ ಹಾನಿಯಾಗಿದೆ. ಹೀಗಾಗಿ  20 ರಿಂದ 30 ಇದ್ದ ಟೋಮ್ಯಾಟೋ ಬೆಲೆ ಈಗ 70 ರಿಂದ 80 ರೂಪಾಯಿಯಾಗಿದೆ. ಬೆಲೆ ಏರಿಕೆಯಿಂದ ಕಡಿಮೆ ತರಕಾರಿ ಖರೀದಿಸುತ್ತುದ್ದೇವೆ ಎಂದು ಗ್ರಾಹಕರೊಬ್ಬರು ಹೇಳಿದ್ದಾರೆ. ಮಳೆ ಕಾರಣದಿಂದ ತರಕಾರಿ ನಾಶವಾಗಿದೆ ಹೀಗಾಗಿ ಬೆಲೆ ಗಗನ್ನಕ್ಕೇರಿದೆ ಎಂದು ವ್ಯಾಪಾರಿಗಳು (Vegetable Vendor) ಹೇಳಿದ್ದಾರೆ. ತರಕಾರಿ ಬೆಲೆ ಏರಿಕೆಯಾಗಿದ್ದು ಗ್ರಾಹಕರನ್ನು ಕಂಗಾಲಾಗಿಸಿದೆ. ಮಾರುಕಟ್ಟೆಯಲ್ಲಿ ಒಂದಡೆಗೆ ಹೂ, ಹಣ್ಣು, ತರಕಾರಿ ಬೆಳೆಗಳು ಸಿಕ್ಕಾಪಟ್ಟೆ ದರ ಹೆಚ್ಚಳವಾದರೆ ಮಳೆಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೂ ವ್ಯಾಪಕ ಆರ್ಥಿಕ ನಷ್ಟವಾಗಿದೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more