Bengaluru ಸುತ್ತಮುತ್ತ ಧಾರಾಕಾರ ಮಳೆ : ಗಗನಕ್ಕೇರಿದ ತರಕಾರಿ, ಹೂ ಬೆಲೆ!

Bengaluru ಸುತ್ತಮುತ್ತ ಧಾರಾಕಾರ ಮಳೆ : ಗಗನಕ್ಕೇರಿದ ತರಕಾರಿ, ಹೂ ಬೆಲೆ!

Suvarna News   | Asianet News
Published : Nov 14, 2021, 06:16 PM ISTUpdated : Nov 14, 2021, 06:32 PM IST

*ಬೆಂಗಳೂರು ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ನಿರಂತರ ಮಳೆ
*ಅಪಾರ ಪ್ರಮಾಣದ ಬೆಳೆ ಹಾನಿ : ಸಂಕಷ್ಟದಲ್ಲಿ ರೈತ
*ಗಗನ್ನಕ್ಕೇರಿದ ತರಕಾರಿ, ಹೂ ಬೆಲೆ : ಗ್ರಾಹಕ ಕಂಗಾಲು

ಬೆಂಗಳೂರು(ನ.14): ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಳೆದ  ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ (Heavy Rain) ಅಪಾರ ಪ್ರಮಾಣದ ಬೆಳೆ (crops) ನಾಶವಾಗಿದೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಬೆಳೆ ನಾಶವಾಗಿ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸುತ್ತಿದ್ದಾರೆ. ಈ ಬೆನ್ನಲೇ ರಾಜ್ಯ ರಾಜಧಾನಿಯಲ್ಲಿ ತರಕಾರಿ, ಹೂ ಬೆಲೆ ಗಗನ್ನಕ್ಕೇರಿದೆ. 

Mandya ಭಾರಿ ಮಳೆ ಆರ್ಭಟ : ಅಪಾರ ಬೆಳೆ ಹಾನಿ- ಬದುಕು ಅಸ್ತವ್ಯಸ್ತ

ಮಳೆಯಿಂದ ಅಪಾರ ಪ್ರಮಾಣದ ಟೋಮ್ಯಾಟೋ (tomato) ಬೆಳೆ ಹಾನಿಯಾಗಿದೆ. ಹೀಗಾಗಿ  20 ರಿಂದ 30 ಇದ್ದ ಟೋಮ್ಯಾಟೋ ಬೆಲೆ ಈಗ 70 ರಿಂದ 80 ರೂಪಾಯಿಯಾಗಿದೆ. ಬೆಲೆ ಏರಿಕೆಯಿಂದ ಕಡಿಮೆ ತರಕಾರಿ ಖರೀದಿಸುತ್ತುದ್ದೇವೆ ಎಂದು ಗ್ರಾಹಕರೊಬ್ಬರು ಹೇಳಿದ್ದಾರೆ. ಮಳೆ ಕಾರಣದಿಂದ ತರಕಾರಿ ನಾಶವಾಗಿದೆ ಹೀಗಾಗಿ ಬೆಲೆ ಗಗನ್ನಕ್ಕೇರಿದೆ ಎಂದು ವ್ಯಾಪಾರಿಗಳು (Vegetable Vendor) ಹೇಳಿದ್ದಾರೆ. ತರಕಾರಿ ಬೆಲೆ ಏರಿಕೆಯಾಗಿದ್ದು ಗ್ರಾಹಕರನ್ನು ಕಂಗಾಲಾಗಿಸಿದೆ. ಮಾರುಕಟ್ಟೆಯಲ್ಲಿ ಒಂದಡೆಗೆ ಹೂ, ಹಣ್ಣು, ತರಕಾರಿ ಬೆಳೆಗಳು ಸಿಕ್ಕಾಪಟ್ಟೆ ದರ ಹೆಚ್ಚಳವಾದರೆ ಮಳೆಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೂ ವ್ಯಾಪಕ ಆರ್ಥಿಕ ನಷ್ಟವಾಗಿದೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more