Bengaluru ಸುತ್ತಮುತ್ತ ಧಾರಾಕಾರ ಮಳೆ : ಗಗನಕ್ಕೇರಿದ ತರಕಾರಿ, ಹೂ ಬೆಲೆ!

Bengaluru ಸುತ್ತಮುತ್ತ ಧಾರಾಕಾರ ಮಳೆ : ಗಗನಕ್ಕೇರಿದ ತರಕಾರಿ, ಹೂ ಬೆಲೆ!

Suvarna News   | Asianet News
Published : Nov 14, 2021, 06:16 PM ISTUpdated : Nov 14, 2021, 06:32 PM IST

*ಬೆಂಗಳೂರು ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ನಿರಂತರ ಮಳೆ
*ಅಪಾರ ಪ್ರಮಾಣದ ಬೆಳೆ ಹಾನಿ : ಸಂಕಷ್ಟದಲ್ಲಿ ರೈತ
*ಗಗನ್ನಕ್ಕೇರಿದ ತರಕಾರಿ, ಹೂ ಬೆಲೆ : ಗ್ರಾಹಕ ಕಂಗಾಲು

ಬೆಂಗಳೂರು(ನ.14): ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಳೆದ  ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ (Heavy Rain) ಅಪಾರ ಪ್ರಮಾಣದ ಬೆಳೆ (crops) ನಾಶವಾಗಿದೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಬೆಳೆ ನಾಶವಾಗಿ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸುತ್ತಿದ್ದಾರೆ. ಈ ಬೆನ್ನಲೇ ರಾಜ್ಯ ರಾಜಧಾನಿಯಲ್ಲಿ ತರಕಾರಿ, ಹೂ ಬೆಲೆ ಗಗನ್ನಕ್ಕೇರಿದೆ. 

Mandya ಭಾರಿ ಮಳೆ ಆರ್ಭಟ : ಅಪಾರ ಬೆಳೆ ಹಾನಿ- ಬದುಕು ಅಸ್ತವ್ಯಸ್ತ

ಮಳೆಯಿಂದ ಅಪಾರ ಪ್ರಮಾಣದ ಟೋಮ್ಯಾಟೋ (tomato) ಬೆಳೆ ಹಾನಿಯಾಗಿದೆ. ಹೀಗಾಗಿ  20 ರಿಂದ 30 ಇದ್ದ ಟೋಮ್ಯಾಟೋ ಬೆಲೆ ಈಗ 70 ರಿಂದ 80 ರೂಪಾಯಿಯಾಗಿದೆ. ಬೆಲೆ ಏರಿಕೆಯಿಂದ ಕಡಿಮೆ ತರಕಾರಿ ಖರೀದಿಸುತ್ತುದ್ದೇವೆ ಎಂದು ಗ್ರಾಹಕರೊಬ್ಬರು ಹೇಳಿದ್ದಾರೆ. ಮಳೆ ಕಾರಣದಿಂದ ತರಕಾರಿ ನಾಶವಾಗಿದೆ ಹೀಗಾಗಿ ಬೆಲೆ ಗಗನ್ನಕ್ಕೇರಿದೆ ಎಂದು ವ್ಯಾಪಾರಿಗಳು (Vegetable Vendor) ಹೇಳಿದ್ದಾರೆ. ತರಕಾರಿ ಬೆಲೆ ಏರಿಕೆಯಾಗಿದ್ದು ಗ್ರಾಹಕರನ್ನು ಕಂಗಾಲಾಗಿಸಿದೆ. ಮಾರುಕಟ್ಟೆಯಲ್ಲಿ ಒಂದಡೆಗೆ ಹೂ, ಹಣ್ಣು, ತರಕಾರಿ ಬೆಳೆಗಳು ಸಿಕ್ಕಾಪಟ್ಟೆ ದರ ಹೆಚ್ಚಳವಾದರೆ ಮಳೆಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೂ ವ್ಯಾಪಕ ಆರ್ಥಿಕ ನಷ್ಟವಾಗಿದೆ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more