ಗಾಡಿ ಖರೀದಿಸಿದವರಿಗೆ ದಾಖಲೆ ಇಲ್ಲ, ಕೊಟ್ಟವರಿಗೆ ಹಣ ಬಂದಿಲ್ಲ! ಊರುಬಿಟ್ಟ ಮಧ್ಯವರ್ತಿ!

ಗಾಡಿ ಖರೀದಿಸಿದವರಿಗೆ ದಾಖಲೆ ಇಲ್ಲ, ಕೊಟ್ಟವರಿಗೆ ಹಣ ಬಂದಿಲ್ಲ! ಊರುಬಿಟ್ಟ ಮಧ್ಯವರ್ತಿ!

Suvarna News   | Asianet News
Published : Sep 23, 2021, 05:11 PM IST

 ಕಡಿಮೆ ಬೆಲೆಗೆ ಬೈಕ್, ಕಾರು ಕೊಡಿಸ್ತೀನಿ ಎಂದು ಹಣ ಪಡೆದ ವ್ಯಕ್ತಿ ಜನರಿಗೆ ಮೋಸ ಮಾಡಿ ಊರನ್ನೇ ಬಿಟ್ಟಿದ್ದಾನೆ. 
 

ಚಿಕ್ಕಮಗಳೂರು (ಸೆ. 23): ಕಡಿಮೆ ಬೆಲೆಗೆ ಬೈಕ್, ಕಾರು ಕೊಡಿಸ್ತೀನಿ ಎಂದು ಹಣ ಪಡೆದ ವ್ಯಕ್ತಿ ಜನರಿಗೆ ಮೋಸ ಮಾಡಿ ಊರನ್ನೇ ಬಿಟ್ಟಿದ್ದಾನೆ. 

ಚಿಕ್ಕಮಗಳೂರಿನ ನಿವಾಸಿ ಅಜರ್ ಎಂಬಾತ, ಅಲ್ಲಿನ ಸ್ಥಳೀಯರಿಗೆ ಪರಿಚಿತ. ಕಡಿಮೆ ಬೆಲೆ ಸೆಕೆಂಡ್‌ ಹ್ಯಾಂಡ್ ಕಾರು, ಬೈಕ್ ಕೊಡಿಸುವುದಾಗಿ ನಂಬಿಸಿ ಅವರಿಂದ ಹಣ ಪಡೆದಿದ್ದಾನೆ. ಅವುಗಳಿಗೆ ದಾಖಲೆಗಳನ್ನು ಕೊಡದೇ ಗಾಡಿ ಕೊಟ್ಟವರಿಗೆ ಹಣವನ್ನೇ ಕೊಡದೇ ಪರಾರಿಯಾಗಿದ್ದಾನೆ. ಗಾಡಿ ಖರೀದಿಸಿದವರಿಗೆ ಪೊಲೀಸ್ ಠಾಣೆಯಿಂದ ಕರೆಗಳು ಬರುತ್ತಿವೆ. ಗಾಡಿ ಖರೀದಿಸಿದವರಿಗೆ ಹಣ ಹೋಯ್ತು ದಾಖಲೆ ಇಲ್ಲ ಎಂಬ ಚಿಂತೆ, ಕೊಟ್ಟವರಿಗೆ ಇನ್ನೂ ಹಣ ಬಂದಿಲ್ಲ ಎಂಬ ಚಿಂತೆಯಲ್ಲಿದ್ದಾರೆ. ಅಜರ್ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!