ಗಾಡಿ ಖರೀದಿಸಿದವರಿಗೆ ದಾಖಲೆ ಇಲ್ಲ, ಕೊಟ್ಟವರಿಗೆ ಹಣ ಬಂದಿಲ್ಲ! ಊರುಬಿಟ್ಟ ಮಧ್ಯವರ್ತಿ!

ಗಾಡಿ ಖರೀದಿಸಿದವರಿಗೆ ದಾಖಲೆ ಇಲ್ಲ, ಕೊಟ್ಟವರಿಗೆ ಹಣ ಬಂದಿಲ್ಲ! ಊರುಬಿಟ್ಟ ಮಧ್ಯವರ್ತಿ!

Suvarna News   | Asianet News
Published : Sep 23, 2021, 05:11 PM IST

 ಕಡಿಮೆ ಬೆಲೆಗೆ ಬೈಕ್, ಕಾರು ಕೊಡಿಸ್ತೀನಿ ಎಂದು ಹಣ ಪಡೆದ ವ್ಯಕ್ತಿ ಜನರಿಗೆ ಮೋಸ ಮಾಡಿ ಊರನ್ನೇ ಬಿಟ್ಟಿದ್ದಾನೆ. 
 

ಚಿಕ್ಕಮಗಳೂರು (ಸೆ. 23): ಕಡಿಮೆ ಬೆಲೆಗೆ ಬೈಕ್, ಕಾರು ಕೊಡಿಸ್ತೀನಿ ಎಂದು ಹಣ ಪಡೆದ ವ್ಯಕ್ತಿ ಜನರಿಗೆ ಮೋಸ ಮಾಡಿ ಊರನ್ನೇ ಬಿಟ್ಟಿದ್ದಾನೆ. 

ಚಿಕ್ಕಮಗಳೂರಿನ ನಿವಾಸಿ ಅಜರ್ ಎಂಬಾತ, ಅಲ್ಲಿನ ಸ್ಥಳೀಯರಿಗೆ ಪರಿಚಿತ. ಕಡಿಮೆ ಬೆಲೆ ಸೆಕೆಂಡ್‌ ಹ್ಯಾಂಡ್ ಕಾರು, ಬೈಕ್ ಕೊಡಿಸುವುದಾಗಿ ನಂಬಿಸಿ ಅವರಿಂದ ಹಣ ಪಡೆದಿದ್ದಾನೆ. ಅವುಗಳಿಗೆ ದಾಖಲೆಗಳನ್ನು ಕೊಡದೇ ಗಾಡಿ ಕೊಟ್ಟವರಿಗೆ ಹಣವನ್ನೇ ಕೊಡದೇ ಪರಾರಿಯಾಗಿದ್ದಾನೆ. ಗಾಡಿ ಖರೀದಿಸಿದವರಿಗೆ ಪೊಲೀಸ್ ಠಾಣೆಯಿಂದ ಕರೆಗಳು ಬರುತ್ತಿವೆ. ಗಾಡಿ ಖರೀದಿಸಿದವರಿಗೆ ಹಣ ಹೋಯ್ತು ದಾಖಲೆ ಇಲ್ಲ ಎಂಬ ಚಿಂತೆ, ಕೊಟ್ಟವರಿಗೆ ಇನ್ನೂ ಹಣ ಬಂದಿಲ್ಲ ಎಂಬ ಚಿಂತೆಯಲ್ಲಿದ್ದಾರೆ. ಅಜರ್ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!