ಗಾಡಿ ಖರೀದಿಸಿದವರಿಗೆ ದಾಖಲೆ ಇಲ್ಲ, ಕೊಟ್ಟವರಿಗೆ ಹಣ ಬಂದಿಲ್ಲ! ಊರುಬಿಟ್ಟ ಮಧ್ಯವರ್ತಿ!

ಗಾಡಿ ಖರೀದಿಸಿದವರಿಗೆ ದಾಖಲೆ ಇಲ್ಲ, ಕೊಟ್ಟವರಿಗೆ ಹಣ ಬಂದಿಲ್ಲ! ಊರುಬಿಟ್ಟ ಮಧ್ಯವರ್ತಿ!

Suvarna News   | Asianet News
Published : Sep 23, 2021, 05:11 PM IST

 ಕಡಿಮೆ ಬೆಲೆಗೆ ಬೈಕ್, ಕಾರು ಕೊಡಿಸ್ತೀನಿ ಎಂದು ಹಣ ಪಡೆದ ವ್ಯಕ್ತಿ ಜನರಿಗೆ ಮೋಸ ಮಾಡಿ ಊರನ್ನೇ ಬಿಟ್ಟಿದ್ದಾನೆ. 
 

ಚಿಕ್ಕಮಗಳೂರು (ಸೆ. 23): ಕಡಿಮೆ ಬೆಲೆಗೆ ಬೈಕ್, ಕಾರು ಕೊಡಿಸ್ತೀನಿ ಎಂದು ಹಣ ಪಡೆದ ವ್ಯಕ್ತಿ ಜನರಿಗೆ ಮೋಸ ಮಾಡಿ ಊರನ್ನೇ ಬಿಟ್ಟಿದ್ದಾನೆ. 

ಚಿಕ್ಕಮಗಳೂರಿನ ನಿವಾಸಿ ಅಜರ್ ಎಂಬಾತ, ಅಲ್ಲಿನ ಸ್ಥಳೀಯರಿಗೆ ಪರಿಚಿತ. ಕಡಿಮೆ ಬೆಲೆ ಸೆಕೆಂಡ್‌ ಹ್ಯಾಂಡ್ ಕಾರು, ಬೈಕ್ ಕೊಡಿಸುವುದಾಗಿ ನಂಬಿಸಿ ಅವರಿಂದ ಹಣ ಪಡೆದಿದ್ದಾನೆ. ಅವುಗಳಿಗೆ ದಾಖಲೆಗಳನ್ನು ಕೊಡದೇ ಗಾಡಿ ಕೊಟ್ಟವರಿಗೆ ಹಣವನ್ನೇ ಕೊಡದೇ ಪರಾರಿಯಾಗಿದ್ದಾನೆ. ಗಾಡಿ ಖರೀದಿಸಿದವರಿಗೆ ಪೊಲೀಸ್ ಠಾಣೆಯಿಂದ ಕರೆಗಳು ಬರುತ್ತಿವೆ. ಗಾಡಿ ಖರೀದಿಸಿದವರಿಗೆ ಹಣ ಹೋಯ್ತು ದಾಖಲೆ ಇಲ್ಲ ಎಂಬ ಚಿಂತೆ, ಕೊಟ್ಟವರಿಗೆ ಇನ್ನೂ ಹಣ ಬಂದಿಲ್ಲ ಎಂಬ ಚಿಂತೆಯಲ್ಲಿದ್ದಾರೆ. ಅಜರ್ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?