ಗಾಡಿ ಖರೀದಿಸಿದವರಿಗೆ ದಾಖಲೆ ಇಲ್ಲ, ಕೊಟ್ಟವರಿಗೆ ಹಣ ಬಂದಿಲ್ಲ! ಊರುಬಿಟ್ಟ ಮಧ್ಯವರ್ತಿ!

ಗಾಡಿ ಖರೀದಿಸಿದವರಿಗೆ ದಾಖಲೆ ಇಲ್ಲ, ಕೊಟ್ಟವರಿಗೆ ಹಣ ಬಂದಿಲ್ಲ! ಊರುಬಿಟ್ಟ ಮಧ್ಯವರ್ತಿ!

Suvarna News   | Asianet News
Published : Sep 23, 2021, 05:11 PM IST

 ಕಡಿಮೆ ಬೆಲೆಗೆ ಬೈಕ್, ಕಾರು ಕೊಡಿಸ್ತೀನಿ ಎಂದು ಹಣ ಪಡೆದ ವ್ಯಕ್ತಿ ಜನರಿಗೆ ಮೋಸ ಮಾಡಿ ಊರನ್ನೇ ಬಿಟ್ಟಿದ್ದಾನೆ. 
 

ಚಿಕ್ಕಮಗಳೂರು (ಸೆ. 23): ಕಡಿಮೆ ಬೆಲೆಗೆ ಬೈಕ್, ಕಾರು ಕೊಡಿಸ್ತೀನಿ ಎಂದು ಹಣ ಪಡೆದ ವ್ಯಕ್ತಿ ಜನರಿಗೆ ಮೋಸ ಮಾಡಿ ಊರನ್ನೇ ಬಿಟ್ಟಿದ್ದಾನೆ. 

ಚಿಕ್ಕಮಗಳೂರಿನ ನಿವಾಸಿ ಅಜರ್ ಎಂಬಾತ, ಅಲ್ಲಿನ ಸ್ಥಳೀಯರಿಗೆ ಪರಿಚಿತ. ಕಡಿಮೆ ಬೆಲೆ ಸೆಕೆಂಡ್‌ ಹ್ಯಾಂಡ್ ಕಾರು, ಬೈಕ್ ಕೊಡಿಸುವುದಾಗಿ ನಂಬಿಸಿ ಅವರಿಂದ ಹಣ ಪಡೆದಿದ್ದಾನೆ. ಅವುಗಳಿಗೆ ದಾಖಲೆಗಳನ್ನು ಕೊಡದೇ ಗಾಡಿ ಕೊಟ್ಟವರಿಗೆ ಹಣವನ್ನೇ ಕೊಡದೇ ಪರಾರಿಯಾಗಿದ್ದಾನೆ. ಗಾಡಿ ಖರೀದಿಸಿದವರಿಗೆ ಪೊಲೀಸ್ ಠಾಣೆಯಿಂದ ಕರೆಗಳು ಬರುತ್ತಿವೆ. ಗಾಡಿ ಖರೀದಿಸಿದವರಿಗೆ ಹಣ ಹೋಯ್ತು ದಾಖಲೆ ಇಲ್ಲ ಎಂಬ ಚಿಂತೆ, ಕೊಟ್ಟವರಿಗೆ ಇನ್ನೂ ಹಣ ಬಂದಿಲ್ಲ ಎಂಬ ಚಿಂತೆಯಲ್ಲಿದ್ದಾರೆ. ಅಜರ್ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!