ಗಾಡಿ ಖರೀದಿಸಿದವರಿಗೆ ದಾಖಲೆ ಇಲ್ಲ, ಕೊಟ್ಟವರಿಗೆ ಹಣ ಬಂದಿಲ್ಲ! ಊರುಬಿಟ್ಟ ಮಧ್ಯವರ್ತಿ!

ಗಾಡಿ ಖರೀದಿಸಿದವರಿಗೆ ದಾಖಲೆ ಇಲ್ಲ, ಕೊಟ್ಟವರಿಗೆ ಹಣ ಬಂದಿಲ್ಲ! ಊರುಬಿಟ್ಟ ಮಧ್ಯವರ್ತಿ!

Suvarna News   | Asianet News
Published : Sep 23, 2021, 05:11 PM IST

 ಕಡಿಮೆ ಬೆಲೆಗೆ ಬೈಕ್, ಕಾರು ಕೊಡಿಸ್ತೀನಿ ಎಂದು ಹಣ ಪಡೆದ ವ್ಯಕ್ತಿ ಜನರಿಗೆ ಮೋಸ ಮಾಡಿ ಊರನ್ನೇ ಬಿಟ್ಟಿದ್ದಾನೆ. 
 

ಚಿಕ್ಕಮಗಳೂರು (ಸೆ. 23): ಕಡಿಮೆ ಬೆಲೆಗೆ ಬೈಕ್, ಕಾರು ಕೊಡಿಸ್ತೀನಿ ಎಂದು ಹಣ ಪಡೆದ ವ್ಯಕ್ತಿ ಜನರಿಗೆ ಮೋಸ ಮಾಡಿ ಊರನ್ನೇ ಬಿಟ್ಟಿದ್ದಾನೆ. 

ಚಿಕ್ಕಮಗಳೂರಿನ ನಿವಾಸಿ ಅಜರ್ ಎಂಬಾತ, ಅಲ್ಲಿನ ಸ್ಥಳೀಯರಿಗೆ ಪರಿಚಿತ. ಕಡಿಮೆ ಬೆಲೆ ಸೆಕೆಂಡ್‌ ಹ್ಯಾಂಡ್ ಕಾರು, ಬೈಕ್ ಕೊಡಿಸುವುದಾಗಿ ನಂಬಿಸಿ ಅವರಿಂದ ಹಣ ಪಡೆದಿದ್ದಾನೆ. ಅವುಗಳಿಗೆ ದಾಖಲೆಗಳನ್ನು ಕೊಡದೇ ಗಾಡಿ ಕೊಟ್ಟವರಿಗೆ ಹಣವನ್ನೇ ಕೊಡದೇ ಪರಾರಿಯಾಗಿದ್ದಾನೆ. ಗಾಡಿ ಖರೀದಿಸಿದವರಿಗೆ ಪೊಲೀಸ್ ಠಾಣೆಯಿಂದ ಕರೆಗಳು ಬರುತ್ತಿವೆ. ಗಾಡಿ ಖರೀದಿಸಿದವರಿಗೆ ಹಣ ಹೋಯ್ತು ದಾಖಲೆ ಇಲ್ಲ ಎಂಬ ಚಿಂತೆ, ಕೊಟ್ಟವರಿಗೆ ಇನ್ನೂ ಹಣ ಬಂದಿಲ್ಲ ಎಂಬ ಚಿಂತೆಯಲ್ಲಿದ್ದಾರೆ. ಅಜರ್ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್