ಗದಗನಲ್ಲೂ ಆಕ್ಸಿಜನ್‌ಗೆ ಹಾಹಾಕಾರ: ವೆಂಟಿಲೇಟರ್‌ ಸಿಗದೆ ಮೂವರ ಸಾವು

ಗದಗನಲ್ಲೂ ಆಕ್ಸಿಜನ್‌ಗೆ ಹಾಹಾಕಾರ: ವೆಂಟಿಲೇಟರ್‌ ಸಿಗದೆ ಮೂವರ ಸಾವು

Suvarna News   | Asianet News
Published : May 10, 2021, 03:44 PM IST

* ವೆಂಟಿಲೇಟರ್‌ ಸಿಗದ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ಸೇರಿ ಓರ್ವ ಪುರುಷ ಸಾವು
* ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಘಟನೆ
* ಗದಗ ನಗರದ ಜಿಮ್ಸ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಬೆಡ್‌ ಭರ್ತಿ

ಗದಗ(ಮೇ.10): ವೆಂಟಿಲೇಟರ್‌ ಸಿಗದೆ ಮೂರು ಜನ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು(ಸೋಮವಾರ) ನಡೆದಿದೆ. ಸಕಾಲಕ್ಕೆ ವೆಂಟಿಲೇಟರ್‌ ಸಿಗದೆ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ಸೇರಿ ಓರ್ವ ಪುರುಷ ಸಾವನ್ನಪ್ಪಿದ್ದಾರೆ. ಇನ್ನು ಗದಗ ನಗರದ ಜಿಮ್ಸ್‌ ಆಸ್ಪತ್ರೆಯಲ್ಲಿಯೂ ಕೂಡ ವೆಂಟಿಲೇಟರ್‌ ಬೆಡ್‌ಗಳು ಭರ್ತಿಯಾಗಿವೆ. 

ತಂದೆ - ತಾಯಿ ಬಲಿ ಪಡೆದ ಕೊರೋನಾ : ಅನಾಥವಾದ ಪುಟ್ಟ ಮಗು

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್