ಶಿವಮೊಗ್ಗದಲ್ಲಿ ಮತ್ತೆ 'ಧರ್ಮ ದಂಗಲ್ ', ವಿಎಚ್‌ಪಿಯಿಂದ ಇಂದು ಭಜನಾ ಪ್ರತಿಭಟನೆ

ಶಿವಮೊಗ್ಗದಲ್ಲಿ ಮತ್ತೆ 'ಧರ್ಮ ದಂಗಲ್ ', ವಿಎಚ್‌ಪಿಯಿಂದ ಇಂದು ಭಜನಾ ಪ್ರತಿಭಟನೆ

Published : Mar 20, 2023, 09:57 AM IST

ಆಜಾನ್‌ ದಂಗಲ್‌ಗೆ ತಿರುಗೇಟು ನೀಡಲು ವಿಎಚ್‌ಪಿ ರೆಡಿಯಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಭಜನಾ ಪ್ರತಿಭಟನೆಗೆ ಸಿದ್ಧತೆ ಮಾಡಲಾಗಿದೆ. 

 ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಧರ್ಮ ದಂಗಲ್‌ ಶುರು ಆಗಿದ್ದು, ಮುಸ್ಲಿಂ ದೇವರು ಅಲ್ಲಾಗೆ ಕಿವಿ ಕೇಳಲ್ವಾ, ಕಿವುಡಾ ಎಂದಿದ್ದ ಈಶ್ವರಪ್ಪ ವಿರುದ್ಧ ಮುಸ್ಲಿಂ ಸಮುದಾಯ ಕಿಡಿಕಾರಿದೆ. ಈಶ್ವರಪ್ಪ ಹೇಳಿಕೆ ವಿರುದ್ಧ ಶಿವಮೊಗ್ಗ ನಗರಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕೆಲ ದಿನಗಳ ಹಿಂದೆ ಎಸ್‌ಡಿಪಿಐ ನಾಯಕರು ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಮುಸ್ಲಿಂ ಯುವಕನೊಬ್ಬ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್‌ ಕೂಗಿದ್ದಾನೆ. ಹೀಗಾಗಿ ಆಜಾನ್‌ ದಂಗಲ್‌ಗೆ ತಿರುಗೇಟು ನೀಡಲು ವಿಎಚ್‌ಪಿ ರೆಡಿಯಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಭಜನಾ ಪ್ರತಿಭಟನೆಗೆ ಸಿದ್ಧತೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್‌, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.

 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more