ಶಿವಮೊಗ್ಗದಲ್ಲಿ ಮತ್ತೆ 'ಧರ್ಮ ದಂಗಲ್ ', ವಿಎಚ್‌ಪಿಯಿಂದ ಇಂದು ಭಜನಾ ಪ್ರತಿಭಟನೆ

ಶಿವಮೊಗ್ಗದಲ್ಲಿ ಮತ್ತೆ 'ಧರ್ಮ ದಂಗಲ್ ', ವಿಎಚ್‌ಪಿಯಿಂದ ಇಂದು ಭಜನಾ ಪ್ರತಿಭಟನೆ

Published : Mar 20, 2023, 09:57 AM IST

ಆಜಾನ್‌ ದಂಗಲ್‌ಗೆ ತಿರುಗೇಟು ನೀಡಲು ವಿಎಚ್‌ಪಿ ರೆಡಿಯಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಭಜನಾ ಪ್ರತಿಭಟನೆಗೆ ಸಿದ್ಧತೆ ಮಾಡಲಾಗಿದೆ. 

 ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಧರ್ಮ ದಂಗಲ್‌ ಶುರು ಆಗಿದ್ದು, ಮುಸ್ಲಿಂ ದೇವರು ಅಲ್ಲಾಗೆ ಕಿವಿ ಕೇಳಲ್ವಾ, ಕಿವುಡಾ ಎಂದಿದ್ದ ಈಶ್ವರಪ್ಪ ವಿರುದ್ಧ ಮುಸ್ಲಿಂ ಸಮುದಾಯ ಕಿಡಿಕಾರಿದೆ. ಈಶ್ವರಪ್ಪ ಹೇಳಿಕೆ ವಿರುದ್ಧ ಶಿವಮೊಗ್ಗ ನಗರಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕೆಲ ದಿನಗಳ ಹಿಂದೆ ಎಸ್‌ಡಿಪಿಐ ನಾಯಕರು ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಮುಸ್ಲಿಂ ಯುವಕನೊಬ್ಬ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್‌ ಕೂಗಿದ್ದಾನೆ. ಹೀಗಾಗಿ ಆಜಾನ್‌ ದಂಗಲ್‌ಗೆ ತಿರುಗೇಟು ನೀಡಲು ವಿಎಚ್‌ಪಿ ರೆಡಿಯಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಭಜನಾ ಪ್ರತಿಭಟನೆಗೆ ಸಿದ್ಧತೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್‌, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.

 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more