ಶಿವಮೊಗ್ಗದಲ್ಲಿ ಮತ್ತೆ 'ಧರ್ಮ ದಂಗಲ್ ', ವಿಎಚ್‌ಪಿಯಿಂದ ಇಂದು ಭಜನಾ ಪ್ರತಿಭಟನೆ

ಶಿವಮೊಗ್ಗದಲ್ಲಿ ಮತ್ತೆ 'ಧರ್ಮ ದಂಗಲ್ ', ವಿಎಚ್‌ಪಿಯಿಂದ ಇಂದು ಭಜನಾ ಪ್ರತಿಭಟನೆ

Published : Mar 20, 2023, 09:57 AM IST

ಆಜಾನ್‌ ದಂಗಲ್‌ಗೆ ತಿರುಗೇಟು ನೀಡಲು ವಿಎಚ್‌ಪಿ ರೆಡಿಯಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಭಜನಾ ಪ್ರತಿಭಟನೆಗೆ ಸಿದ್ಧತೆ ಮಾಡಲಾಗಿದೆ. 

 ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಧರ್ಮ ದಂಗಲ್‌ ಶುರು ಆಗಿದ್ದು, ಮುಸ್ಲಿಂ ದೇವರು ಅಲ್ಲಾಗೆ ಕಿವಿ ಕೇಳಲ್ವಾ, ಕಿವುಡಾ ಎಂದಿದ್ದ ಈಶ್ವರಪ್ಪ ವಿರುದ್ಧ ಮುಸ್ಲಿಂ ಸಮುದಾಯ ಕಿಡಿಕಾರಿದೆ. ಈಶ್ವರಪ್ಪ ಹೇಳಿಕೆ ವಿರುದ್ಧ ಶಿವಮೊಗ್ಗ ನಗರಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕೆಲ ದಿನಗಳ ಹಿಂದೆ ಎಸ್‌ಡಿಪಿಐ ನಾಯಕರು ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಮುಸ್ಲಿಂ ಯುವಕನೊಬ್ಬ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್‌ ಕೂಗಿದ್ದಾನೆ. ಹೀಗಾಗಿ ಆಜಾನ್‌ ದಂಗಲ್‌ಗೆ ತಿರುಗೇಟು ನೀಡಲು ವಿಎಚ್‌ಪಿ ರೆಡಿಯಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಭಜನಾ ಪ್ರತಿಭಟನೆಗೆ ಸಿದ್ಧತೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್‌, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more