ಶಿವಮೊಗ್ಗದಲ್ಲಿ ಮತ್ತೆ 'ಧರ್ಮ ದಂಗಲ್ ', ವಿಎಚ್‌ಪಿಯಿಂದ ಇಂದು ಭಜನಾ ಪ್ರತಿಭಟನೆ

ಶಿವಮೊಗ್ಗದಲ್ಲಿ ಮತ್ತೆ 'ಧರ್ಮ ದಂಗಲ್ ', ವಿಎಚ್‌ಪಿಯಿಂದ ಇಂದು ಭಜನಾ ಪ್ರತಿಭಟನೆ

Published : Mar 20, 2023, 09:57 AM IST

ಆಜಾನ್‌ ದಂಗಲ್‌ಗೆ ತಿರುಗೇಟು ನೀಡಲು ವಿಎಚ್‌ಪಿ ರೆಡಿಯಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಭಜನಾ ಪ್ರತಿಭಟನೆಗೆ ಸಿದ್ಧತೆ ಮಾಡಲಾಗಿದೆ. 

 ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಧರ್ಮ ದಂಗಲ್‌ ಶುರು ಆಗಿದ್ದು, ಮುಸ್ಲಿಂ ದೇವರು ಅಲ್ಲಾಗೆ ಕಿವಿ ಕೇಳಲ್ವಾ, ಕಿವುಡಾ ಎಂದಿದ್ದ ಈಶ್ವರಪ್ಪ ವಿರುದ್ಧ ಮುಸ್ಲಿಂ ಸಮುದಾಯ ಕಿಡಿಕಾರಿದೆ. ಈಶ್ವರಪ್ಪ ಹೇಳಿಕೆ ವಿರುದ್ಧ ಶಿವಮೊಗ್ಗ ನಗರಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕೆಲ ದಿನಗಳ ಹಿಂದೆ ಎಸ್‌ಡಿಪಿಐ ನಾಯಕರು ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಮುಸ್ಲಿಂ ಯುವಕನೊಬ್ಬ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್‌ ಕೂಗಿದ್ದಾನೆ. ಹೀಗಾಗಿ ಆಜಾನ್‌ ದಂಗಲ್‌ಗೆ ತಿರುಗೇಟು ನೀಡಲು ವಿಎಚ್‌ಪಿ ರೆಡಿಯಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಭಜನಾ ಪ್ರತಿಭಟನೆಗೆ ಸಿದ್ಧತೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್‌, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.

 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more