3 ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು, ಮನೆಗಾಗಿ ಕಾಯುತ್ತಿದ್ದಾರೆ ಸಂತ್ರಸ್ತರು.!

3 ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು, ಮನೆಗಾಗಿ ಕಾಯುತ್ತಿದ್ದಾರೆ ಸಂತ್ರಸ್ತರು.!

Published : Sep 11, 2021, 11:53 AM IST

- ಕೊಡಗು ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಸರ್ಕಾರದಿಂದ 660 ಮನೆಗಳ ಹಂಚಿಕೆ

- ಮೂರು ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು

- 2018 ರಲ್ಲಿ ಆರಂಭವಾದ ಮನೆಗಳ ಕಾಮಗಾರಿ ಇನ್ನೂ ಅಪೂರ್ಣ
 

ಕೊಡಗು (ಸೆ. 11):  ಜಿಲ್ಲೆಯಲ್ಲಿ 2018ರಲ್ಲಿ ಎಂದೂ ಕಂಡು ಕೇಳರಿಯದಂಥ ಭೀಕರ ಜಲಸ್ಫೋಟ ಸಂಭವಿಸಿ ನೂರಾರು ಕುಟುಂಬಗಳು ಸೂರು ಕಳೆದುಕೊಂಡು ಬೀದಿಗೆ ಬರುವಂತಾಯಿತು. ಮನೆ ಕಳೆದುಕೊಂಡವರಿಗೆ ಸರ್ಕಾರದ ವತಿಯಿಂದ ಮನೆ ನೀಡುವುದಾಗಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಘೊಷಣೆ ಮಾಡಿದ್ದರು. ಅದರಂತೆ ಜಿಲ್ಲೆಯ ವಿವಿದೆಡೆ ಜಾಗ ಗುರುತು ಮಾಡಿ ಸರಕಾರ ಮನೆಗಳನ್ನು ನಿರ್ಮಾಣ ಮಾಡಿದೆ. ಇದುವರೆಗೂ ಒಟ್ಟು 666 ಮನೆಗಳನ್ನು  ನಿರ್ಮಾಣ ಮಾಡಿ ಈಗಾಗಲೆ ಸಂತ್ರಸ್ತರಿಗೆ ಹಂಚಿಕೆ ಮಾಡಲಾಗಿದೆ.

ಕೊಡಗು ಜಿಲ್ಲೆಯ ಜನರ ಅಂದಿನ ಸ್ಥಿತಿಯನ್ನು ಕಂಡು ಮರುಗಿದ ಇನ್ಫೋಸಿಸ್ನ ಸುಧಾಮೂರ್ತಿ ತಮ್ಮ ಸಂಸ್ಥೆ ವತಿಯಿಂದ 200 ಮನೆಗಳನ್ನು ನಿರ್ಮಾಣ ಮಾಡಿಕೊಡುವುದಾಗಿ ಹೇಳಿದ್ದರು. ಅದರಂತೆ ನಿರ್ಮಾಣ ಕಾರ್ಯವೂ ಆರಂಭವಾಯಿತು. ಆದರೆ ಈವರೆಗೆ ಮನೆ ನಿರ್ಮಾಣ ಕಾರ್ಯ ಮಾರ್ತ ಪೂರ್ಣಗೊಂಡಿಲ್ಲ. ಪರಿಣಾಮ ಹಲವು ಸಂತ್ರಸ್ತರು ಮನೆಗಳಿಲ್ಲದೆ ಪರದಾಡುವಂತಾಗಿದೆ. ಅನೇಕರು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!