3 ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು, ಮನೆಗಾಗಿ ಕಾಯುತ್ತಿದ್ದಾರೆ ಸಂತ್ರಸ್ತರು.!

3 ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು, ಮನೆಗಾಗಿ ಕಾಯುತ್ತಿದ್ದಾರೆ ಸಂತ್ರಸ್ತರು.!

Published : Sep 11, 2021, 11:53 AM IST

- ಕೊಡಗು ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಸರ್ಕಾರದಿಂದ 660 ಮನೆಗಳ ಹಂಚಿಕೆ

- ಮೂರು ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು

- 2018 ರಲ್ಲಿ ಆರಂಭವಾದ ಮನೆಗಳ ಕಾಮಗಾರಿ ಇನ್ನೂ ಅಪೂರ್ಣ
 

ಕೊಡಗು (ಸೆ. 11):  ಜಿಲ್ಲೆಯಲ್ಲಿ 2018ರಲ್ಲಿ ಎಂದೂ ಕಂಡು ಕೇಳರಿಯದಂಥ ಭೀಕರ ಜಲಸ್ಫೋಟ ಸಂಭವಿಸಿ ನೂರಾರು ಕುಟುಂಬಗಳು ಸೂರು ಕಳೆದುಕೊಂಡು ಬೀದಿಗೆ ಬರುವಂತಾಯಿತು. ಮನೆ ಕಳೆದುಕೊಂಡವರಿಗೆ ಸರ್ಕಾರದ ವತಿಯಿಂದ ಮನೆ ನೀಡುವುದಾಗಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಘೊಷಣೆ ಮಾಡಿದ್ದರು. ಅದರಂತೆ ಜಿಲ್ಲೆಯ ವಿವಿದೆಡೆ ಜಾಗ ಗುರುತು ಮಾಡಿ ಸರಕಾರ ಮನೆಗಳನ್ನು ನಿರ್ಮಾಣ ಮಾಡಿದೆ. ಇದುವರೆಗೂ ಒಟ್ಟು 666 ಮನೆಗಳನ್ನು  ನಿರ್ಮಾಣ ಮಾಡಿ ಈಗಾಗಲೆ ಸಂತ್ರಸ್ತರಿಗೆ ಹಂಚಿಕೆ ಮಾಡಲಾಗಿದೆ.

ಕೊಡಗು ಜಿಲ್ಲೆಯ ಜನರ ಅಂದಿನ ಸ್ಥಿತಿಯನ್ನು ಕಂಡು ಮರುಗಿದ ಇನ್ಫೋಸಿಸ್ನ ಸುಧಾಮೂರ್ತಿ ತಮ್ಮ ಸಂಸ್ಥೆ ವತಿಯಿಂದ 200 ಮನೆಗಳನ್ನು ನಿರ್ಮಾಣ ಮಾಡಿಕೊಡುವುದಾಗಿ ಹೇಳಿದ್ದರು. ಅದರಂತೆ ನಿರ್ಮಾಣ ಕಾರ್ಯವೂ ಆರಂಭವಾಯಿತು. ಆದರೆ ಈವರೆಗೆ ಮನೆ ನಿರ್ಮಾಣ ಕಾರ್ಯ ಮಾರ್ತ ಪೂರ್ಣಗೊಂಡಿಲ್ಲ. ಪರಿಣಾಮ ಹಲವು ಸಂತ್ರಸ್ತರು ಮನೆಗಳಿಲ್ಲದೆ ಪರದಾಡುವಂತಾಗಿದೆ. ಅನೇಕರು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!