3 ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು, ಮನೆಗಾಗಿ ಕಾಯುತ್ತಿದ್ದಾರೆ ಸಂತ್ರಸ್ತರು.!

3 ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು, ಮನೆಗಾಗಿ ಕಾಯುತ್ತಿದ್ದಾರೆ ಸಂತ್ರಸ್ತರು.!

Published : Sep 11, 2021, 11:53 AM IST

- ಕೊಡಗು ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಸರ್ಕಾರದಿಂದ 660 ಮನೆಗಳ ಹಂಚಿಕೆ

- ಮೂರು ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು

- 2018 ರಲ್ಲಿ ಆರಂಭವಾದ ಮನೆಗಳ ಕಾಮಗಾರಿ ಇನ್ನೂ ಅಪೂರ್ಣ
 

ಕೊಡಗು (ಸೆ. 11):  ಜಿಲ್ಲೆಯಲ್ಲಿ 2018ರಲ್ಲಿ ಎಂದೂ ಕಂಡು ಕೇಳರಿಯದಂಥ ಭೀಕರ ಜಲಸ್ಫೋಟ ಸಂಭವಿಸಿ ನೂರಾರು ಕುಟುಂಬಗಳು ಸೂರು ಕಳೆದುಕೊಂಡು ಬೀದಿಗೆ ಬರುವಂತಾಯಿತು. ಮನೆ ಕಳೆದುಕೊಂಡವರಿಗೆ ಸರ್ಕಾರದ ವತಿಯಿಂದ ಮನೆ ನೀಡುವುದಾಗಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಘೊಷಣೆ ಮಾಡಿದ್ದರು. ಅದರಂತೆ ಜಿಲ್ಲೆಯ ವಿವಿದೆಡೆ ಜಾಗ ಗುರುತು ಮಾಡಿ ಸರಕಾರ ಮನೆಗಳನ್ನು ನಿರ್ಮಾಣ ಮಾಡಿದೆ. ಇದುವರೆಗೂ ಒಟ್ಟು 666 ಮನೆಗಳನ್ನು  ನಿರ್ಮಾಣ ಮಾಡಿ ಈಗಾಗಲೆ ಸಂತ್ರಸ್ತರಿಗೆ ಹಂಚಿಕೆ ಮಾಡಲಾಗಿದೆ.

ಕೊಡಗು ಜಿಲ್ಲೆಯ ಜನರ ಅಂದಿನ ಸ್ಥಿತಿಯನ್ನು ಕಂಡು ಮರುಗಿದ ಇನ್ಫೋಸಿಸ್ನ ಸುಧಾಮೂರ್ತಿ ತಮ್ಮ ಸಂಸ್ಥೆ ವತಿಯಿಂದ 200 ಮನೆಗಳನ್ನು ನಿರ್ಮಾಣ ಮಾಡಿಕೊಡುವುದಾಗಿ ಹೇಳಿದ್ದರು. ಅದರಂತೆ ನಿರ್ಮಾಣ ಕಾರ್ಯವೂ ಆರಂಭವಾಯಿತು. ಆದರೆ ಈವರೆಗೆ ಮನೆ ನಿರ್ಮಾಣ ಕಾರ್ಯ ಮಾರ್ತ ಪೂರ್ಣಗೊಂಡಿಲ್ಲ. ಪರಿಣಾಮ ಹಲವು ಸಂತ್ರಸ್ತರು ಮನೆಗಳಿಲ್ಲದೆ ಪರದಾಡುವಂತಾಗಿದೆ. ಅನೇಕರು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. 

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!