ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

Suvarna News   | Asianet News
Published : Dec 14, 2019, 09:57 AM IST

ಚಾಮರಾಜನಗರ (ಡಿ.14): ಕಳೆದ ವರ್ಷ ಈ ಹೊತ್ತಿಗೆ ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿತ್ತು ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ವಿಷ ಪ್ರಸಾದ ಘಟನೆ. ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರು. 

ಘಟನೆಯೇನೋ ನಡೆದು ಹೋಯ್ತು, ಪ್ರಕರಣ ದಾಖಲಾಯ್ತು, ತನಿಖೆ ನಡೆಯಿತು, ಕೆಲವರು ಕಂಬಿ ಹಿಂದೆ ಹೋದ್ರು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಆದರೆ, ಘಟನೆಯಲ್ಲಿ ಅಸ್ವಸ್ಥರಾಗಿದ್ದವರಿಗೆ ಇನ್ನೂ ಕೂಡಾ ನ್ಯಾಯ ಸಿಕ್ಕಿಲ್ಲ. ಅಂದಿನ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ. ಬಿ.ಎಸ್. ಯಡಿಯೂರಪ್ಪ ಏನಾದ್ರೂ ಮಾಡ್ತಾರೆ ಎಂಬ ನಿರೀಕ್ಷೆಯಲ್ಲಿ ಸಂತ್ರಸ್ತರು ದಿನ ದೂಡುತ್ತಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!