ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

Suvarna News   | Asianet News
Published : Dec 14, 2019, 09:57 AM IST

ಚಾಮರಾಜನಗರ (ಡಿ.14): ಕಳೆದ ವರ್ಷ ಈ ಹೊತ್ತಿಗೆ ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿತ್ತು ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ವಿಷ ಪ್ರಸಾದ ಘಟನೆ. ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರು. 

ಘಟನೆಯೇನೋ ನಡೆದು ಹೋಯ್ತು, ಪ್ರಕರಣ ದಾಖಲಾಯ್ತು, ತನಿಖೆ ನಡೆಯಿತು, ಕೆಲವರು ಕಂಬಿ ಹಿಂದೆ ಹೋದ್ರು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಆದರೆ, ಘಟನೆಯಲ್ಲಿ ಅಸ್ವಸ್ಥರಾಗಿದ್ದವರಿಗೆ ಇನ್ನೂ ಕೂಡಾ ನ್ಯಾಯ ಸಿಕ್ಕಿಲ್ಲ. ಅಂದಿನ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ. ಬಿ.ಎಸ್. ಯಡಿಯೂರಪ್ಪ ಏನಾದ್ರೂ ಮಾಡ್ತಾರೆ ಎಂಬ ನಿರೀಕ್ಷೆಯಲ್ಲಿ ಸಂತ್ರಸ್ತರು ದಿನ ದೂಡುತ್ತಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!