ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

Suvarna News   | Asianet News
Published : Dec 14, 2019, 09:57 AM IST

ಚಾಮರಾಜನಗರ (ಡಿ.14): ಕಳೆದ ವರ್ಷ ಈ ಹೊತ್ತಿಗೆ ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿತ್ತು ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ವಿಷ ಪ್ರಸಾದ ಘಟನೆ. ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರು. 

ಘಟನೆಯೇನೋ ನಡೆದು ಹೋಯ್ತು, ಪ್ರಕರಣ ದಾಖಲಾಯ್ತು, ತನಿಖೆ ನಡೆಯಿತು, ಕೆಲವರು ಕಂಬಿ ಹಿಂದೆ ಹೋದ್ರು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಆದರೆ, ಘಟನೆಯಲ್ಲಿ ಅಸ್ವಸ್ಥರಾಗಿದ್ದವರಿಗೆ ಇನ್ನೂ ಕೂಡಾ ನ್ಯಾಯ ಸಿಕ್ಕಿಲ್ಲ. ಅಂದಿನ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ. ಬಿ.ಎಸ್. ಯಡಿಯೂರಪ್ಪ ಏನಾದ್ರೂ ಮಾಡ್ತಾರೆ ಎಂಬ ನಿರೀಕ್ಷೆಯಲ್ಲಿ ಸಂತ್ರಸ್ತರು ದಿನ ದೂಡುತ್ತಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?