ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

Published : Dec 14, 2019, 09:57 AM IST

ಚಾಮರಾಜನಗರ (ಡಿ.14): ಕಳೆದ ವರ್ಷ ಈ ಹೊತ್ತಿಗೆ ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿತ್ತು ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ವಿಷ ಪ್ರಸಾದ ಘಟನೆ. ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರು. 

ಘಟನೆಯೇನೋ ನಡೆದು ಹೋಯ್ತು, ಪ್ರಕರಣ ದಾಖಲಾಯ್ತು, ತನಿಖೆ ನಡೆಯಿತು, ಕೆಲವರು ಕಂಬಿ ಹಿಂದೆ ಹೋದ್ರು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಆದರೆ, ಘಟನೆಯಲ್ಲಿ ಅಸ್ವಸ್ಥರಾಗಿದ್ದವರಿಗೆ ಇನ್ನೂ ಕೂಡಾ ನ್ಯಾಯ ಸಿಕ್ಕಿಲ್ಲ. ಅಂದಿನ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ. ಬಿ.ಎಸ್. ಯಡಿಯೂರಪ್ಪ ಏನಾದ್ರೂ ಮಾಡ್ತಾರೆ ಎಂಬ ನಿರೀಕ್ಷೆಯಲ್ಲಿ ಸಂತ್ರಸ್ತರು ದಿನ ದೂಡುತ್ತಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!