ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

Suvarna News   | Asianet News
Published : Dec 14, 2019, 09:57 AM IST

ಚಾಮರಾಜನಗರ (ಡಿ.14): ಕಳೆದ ವರ್ಷ ಈ ಹೊತ್ತಿಗೆ ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿತ್ತು ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ವಿಷ ಪ್ರಸಾದ ಘಟನೆ. ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರು. 

ಘಟನೆಯೇನೋ ನಡೆದು ಹೋಯ್ತು, ಪ್ರಕರಣ ದಾಖಲಾಯ್ತು, ತನಿಖೆ ನಡೆಯಿತು, ಕೆಲವರು ಕಂಬಿ ಹಿಂದೆ ಹೋದ್ರು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಆದರೆ, ಘಟನೆಯಲ್ಲಿ ಅಸ್ವಸ್ಥರಾಗಿದ್ದವರಿಗೆ ಇನ್ನೂ ಕೂಡಾ ನ್ಯಾಯ ಸಿಕ್ಕಿಲ್ಲ. ಅಂದಿನ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ. ಬಿ.ಎಸ್. ಯಡಿಯೂರಪ್ಪ ಏನಾದ್ರೂ ಮಾಡ್ತಾರೆ ಎಂಬ ನಿರೀಕ್ಷೆಯಲ್ಲಿ ಸಂತ್ರಸ್ತರು ದಿನ ದೂಡುತ್ತಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್