ಕತ್ತೆ ಹಾಲಿಗೆ ಭಾರೀ ಡಿಮ್ಯಾಂಡ್ - ಭರ್ಜರಿ ರೇಟ್ :  ಶುರುವಾಯ್ತು ಶುಕ್ರದೆಸೆ

ಕತ್ತೆ ಹಾಲಿಗೆ ಭಾರೀ ಡಿಮ್ಯಾಂಡ್ - ಭರ್ಜರಿ ರೇಟ್ : ಶುರುವಾಯ್ತು ಶುಕ್ರದೆಸೆ

Suvarna News   | Asianet News
Published : Sep 30, 2021, 09:26 AM ISTUpdated : Sep 30, 2021, 09:32 AM IST
  • ಕತ್ತೆ ಅಂತಾ ಮೂಗು ಮುರಿಯಬೇಡಿ! ಕತ್ತೆಗೂ ಬಂತು ಕಾಲ
  • ಕಾಫಿನಾಡಿನಲ್ಲಿ ಹೊಸ ಪ್ರಯತ್ನ! ಕತ್ತೆ ಹಾಲು ಭರ್ಜರಿ ಮಾರಾಟ
  • ಕತ್ತೆ ಹಾಲಿನಲ್ಲಿ ಜೌಷಧಿ ಗುಣವಿರುವ ಹಿನ್ನೆಲೆ ಭಾರೀ ಬೇಡಿಕೆ 

ಚಿಕ್ಕಮಗಳೂರು (ಸೆ.30):  ಹೀಗೆ ಚಿಕ್ಕಮಗಳೂರಿನಲ್ಲಿ ಬೀದಿ ಬೀದಿಯಲ್ಲಿ ನಿಂತು ಕತ್ತೆ ಹಾಲು ಕರೆದು ಅಲ್ಲಿಯೇ ಜನರಿಗೆ ನೀಡುತ್ತಿರುವುದು ಕಳೆದ ಕೆಲದಿನಗಳಿಂದ ಸಾಮಾನ್ಯವಾಗಿದೆ. ನಗರದ ಹೌಸಿಂಗ್ ಬೋರ್ಡ್, ಕೋಟೆ ಬಡಾವಣೆ ಸುತ್ತಮುತ್ತ ಗುಡಿಸಲು ಹಾಕಿಕೊಂಡು 40ಕ್ಕೂ ಹೆಚ್ಚು ಕತ್ತೆಗಳೊಂದಿಗೆ ಸುಮಾರು 15 ಮಂದಿ ತಂಡವೊಂದು ಬೀಡು ಬಿಟ್ಟಿದೆ.

ಕತ್ತೆ ಹಾಲಿನ ಪನೀರ್ ಗೆ ಚಿನ್ನದಷ್ಟೇ ಬೆಲೆ! ಅಷ್ಟಕ್ಕೂ ಏಕೀ ಡಿಮ್ಯಾಂಡ್?

ನಿತ್ಯ ಬೆಳಗ್ಗೆ ವಿವಿಧ ಬಡಾವಣೆಗಳಿಗೆ ತೆರಳಿ, ಕತ್ತೆ ಹಾಲು ಎಂದು ಕೂಗುತ್ತಾ ಮಾರಾಟ ಮಾಡುತ್ತಿದೆ. ಅದ್ರಲ್ಲೂ ಮುಖ್ಯವಾಗಿ ಮಕ್ಕಳಿಗೆ ಮೂರು ದಿನಗಳ ಕಾಲ ಇದನ್ನು ಕುಡಿಸಿದ್ರೆ ಕೆಮ್ಮು, ನೆಗಡಿ ಗುಣವಾಗಲಿದೆ. ಅಲ್ಲದೆ ಜೀರ್ಣಶಕ್ತಿ ವೃದ್ಧಿಸಲಿದೆ, ಎಂದು ತಮಿಳುನಾಡಿನ ಈ ತಂಡ  ಪ್ರಚಾರ ಮಾಡುತ್ತಿದೆ. ಸಾವಿರಾರು ಹಣ ಸಂಪಾದಿಸುತ್ತಿದ್ದು ಭರ್ಜರಿಯಾಗಿ ಕತ್ತೆ ಹಾಲು ವ್ಯಾಪಾರ ಮಾಡುತ್ತಿದೆ. ಒಂದು ಲೋಳ್ಳೆ ಕತ್ತೆ ಹಾಲಿಗೆ  50 ರೂಪಾಯಿಯಂತೆ ಮಾರಾಟ  ಮಾಡುತ್ತಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?