ಕಾಫಿ ಫಸಲು ಕಳೆದುಕೊಂಡು ಬೆಳೆಗಾರರು ಕಂಗಾಲು!

ಕಾಫಿ ಫಸಲು ಕಳೆದುಕೊಂಡು ಬೆಳೆಗಾರರು ಕಂಗಾಲು!

Suvarna News   | Asianet News
Published : Sep 15, 2021, 12:42 PM IST

 ಅತಿವೃಷ್ಠಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ ಬೆಳೆ ಕಂಪ್ಲೀಟ್ ನೆಲೆಕಚ್ಚಿದ್ದು ರೈತರು ಮುಂದೇನು ಅಂತಾ ಯೋಚಿಸುವಂತಾಗಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. 

ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆಗೆ ಶೀತದ ವಾತಾವರಣದಿಂದ ಕಾಫಿ ಫಸಲು ಗಿಡದಿಂದ ಸಂಪೂರ್ಣ ಉದುರಿ ಬಿದ್ದಿದೆ. ಹೇಗೋ ಕಾಫಿ ಫಸಲು ಉಳಿದ್ರೆ ಜೀವನ ಕಟ್ಟಿಕೊಳ್ಳಬಹದು ಅಂತಾ ಅಂದುಕೊಂಡಿದ್ದ ಮಲೆನಾಡ ರೈತರು ಇದೀಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ದಾರದಹಳ್ಳಿ, ಭೈರಾಪುರ, ಗೌಡಳ್ಳಿ, ದಾರದಹಳ್ಳಿ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು ಕಾಫಿ ಬೆಳೆಯನ್ನ ಕಳೆದುಕೊಂಡು ರೈತರುಕಂಗಾಲಾಗಿದ್ದಾರೆ.

 ಚಿಕ್ಕಮಗಳೂರು (ಸೆ.15):  ಅತಿವೃಷ್ಠಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ ಬೆಳೆ ಕಂಪ್ಲೀಟ್ ನೆಲೆಕಚ್ಚಿದ್ದು ರೈತರು ಮುಂದೇನು ಅಂತಾ ಯೋಚಿಸುವಂತಾಗಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. 

ತುಂಬಿದ ತುಂಗಭದ್ರಾ ಜಲಾಶಯ: ನದಿಗೆ 19 ಸಾವಿರ ಕ್ಯುಸೆಕ್‌ ನೀರು

ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆಗೆ ಶೀತದ ವಾತಾವರಣದಿಂದ ಕಾಫಿ ಫಸಲು ಗಿಡದಿಂದ ಸಂಪೂರ್ಣ ಉದುರಿ ಬಿದ್ದಿದೆ. ಹೇಗೋ ಕಾಫಿ ಫಸಲು ಉಳಿದ್ರೆ ಜೀವನ ಕಟ್ಟಿಕೊಳ್ಳಬಹದು ಅಂತಾ ಅಂದುಕೊಂಡಿದ್ದ ಮಲೆನಾಡ ರೈತರು ಇದೀಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ದಾರದಹಳ್ಳಿ, ಭೈರಾಪುರ, ಗೌಡಳ್ಳಿ, ದಾರದಹಳ್ಳಿ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು ಕಾಫಿ ಬೆಳೆಯನ್ನ ಕಳೆದುಕೊಂಡು ರೈತರುಕಂಗಾಲಾಗಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!