ಕಾಫಿ ಫಸಲು ಕಳೆದುಕೊಂಡು ಬೆಳೆಗಾರರು ಕಂಗಾಲು!

ಕಾಫಿ ಫಸಲು ಕಳೆದುಕೊಂಡು ಬೆಳೆಗಾರರು ಕಂಗಾಲು!

Published : Sep 15, 2021, 12:42 PM IST

 ಅತಿವೃಷ್ಠಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ ಬೆಳೆ ಕಂಪ್ಲೀಟ್ ನೆಲೆಕಚ್ಚಿದ್ದು ರೈತರು ಮುಂದೇನು ಅಂತಾ ಯೋಚಿಸುವಂತಾಗಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. 

ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆಗೆ ಶೀತದ ವಾತಾವರಣದಿಂದ ಕಾಫಿ ಫಸಲು ಗಿಡದಿಂದ ಸಂಪೂರ್ಣ ಉದುರಿ ಬಿದ್ದಿದೆ. ಹೇಗೋ ಕಾಫಿ ಫಸಲು ಉಳಿದ್ರೆ ಜೀವನ ಕಟ್ಟಿಕೊಳ್ಳಬಹದು ಅಂತಾ ಅಂದುಕೊಂಡಿದ್ದ ಮಲೆನಾಡ ರೈತರು ಇದೀಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ದಾರದಹಳ್ಳಿ, ಭೈರಾಪುರ, ಗೌಡಳ್ಳಿ, ದಾರದಹಳ್ಳಿ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು ಕಾಫಿ ಬೆಳೆಯನ್ನ ಕಳೆದುಕೊಂಡು ರೈತರುಕಂಗಾಲಾಗಿದ್ದಾರೆ.

 ಚಿಕ್ಕಮಗಳೂರು (ಸೆ.15):  ಅತಿವೃಷ್ಠಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ ಬೆಳೆ ಕಂಪ್ಲೀಟ್ ನೆಲೆಕಚ್ಚಿದ್ದು ರೈತರು ಮುಂದೇನು ಅಂತಾ ಯೋಚಿಸುವಂತಾಗಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. 

ತುಂಬಿದ ತುಂಗಭದ್ರಾ ಜಲಾಶಯ: ನದಿಗೆ 19 ಸಾವಿರ ಕ್ಯುಸೆಕ್‌ ನೀರು

ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆಗೆ ಶೀತದ ವಾತಾವರಣದಿಂದ ಕಾಫಿ ಫಸಲು ಗಿಡದಿಂದ ಸಂಪೂರ್ಣ ಉದುರಿ ಬಿದ್ದಿದೆ. ಹೇಗೋ ಕಾಫಿ ಫಸಲು ಉಳಿದ್ರೆ ಜೀವನ ಕಟ್ಟಿಕೊಳ್ಳಬಹದು ಅಂತಾ ಅಂದುಕೊಂಡಿದ್ದ ಮಲೆನಾಡ ರೈತರು ಇದೀಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ದಾರದಹಳ್ಳಿ, ಭೈರಾಪುರ, ಗೌಡಳ್ಳಿ, ದಾರದಹಳ್ಳಿ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು ಕಾಫಿ ಬೆಳೆಯನ್ನ ಕಳೆದುಕೊಂಡು ರೈತರುಕಂಗಾಲಾಗಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!