ಕಾಫಿ ಫಸಲು ಕಳೆದುಕೊಂಡು ಬೆಳೆಗಾರರು ಕಂಗಾಲು!

ಕಾಫಿ ಫಸಲು ಕಳೆದುಕೊಂಡು ಬೆಳೆಗಾರರು ಕಂಗಾಲು!

Suvarna News   | Asianet News
Published : Sep 15, 2021, 12:42 PM IST

 ಅತಿವೃಷ್ಠಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ ಬೆಳೆ ಕಂಪ್ಲೀಟ್ ನೆಲೆಕಚ್ಚಿದ್ದು ರೈತರು ಮುಂದೇನು ಅಂತಾ ಯೋಚಿಸುವಂತಾಗಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. 

ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆಗೆ ಶೀತದ ವಾತಾವರಣದಿಂದ ಕಾಫಿ ಫಸಲು ಗಿಡದಿಂದ ಸಂಪೂರ್ಣ ಉದುರಿ ಬಿದ್ದಿದೆ. ಹೇಗೋ ಕಾಫಿ ಫಸಲು ಉಳಿದ್ರೆ ಜೀವನ ಕಟ್ಟಿಕೊಳ್ಳಬಹದು ಅಂತಾ ಅಂದುಕೊಂಡಿದ್ದ ಮಲೆನಾಡ ರೈತರು ಇದೀಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ದಾರದಹಳ್ಳಿ, ಭೈರಾಪುರ, ಗೌಡಳ್ಳಿ, ದಾರದಹಳ್ಳಿ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು ಕಾಫಿ ಬೆಳೆಯನ್ನ ಕಳೆದುಕೊಂಡು ರೈತರುಕಂಗಾಲಾಗಿದ್ದಾರೆ.

 ಚಿಕ್ಕಮಗಳೂರು (ಸೆ.15):  ಅತಿವೃಷ್ಠಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ ಬೆಳೆ ಕಂಪ್ಲೀಟ್ ನೆಲೆಕಚ್ಚಿದ್ದು ರೈತರು ಮುಂದೇನು ಅಂತಾ ಯೋಚಿಸುವಂತಾಗಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. 

ತುಂಬಿದ ತುಂಗಭದ್ರಾ ಜಲಾಶಯ: ನದಿಗೆ 19 ಸಾವಿರ ಕ್ಯುಸೆಕ್‌ ನೀರು

ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆಗೆ ಶೀತದ ವಾತಾವರಣದಿಂದ ಕಾಫಿ ಫಸಲು ಗಿಡದಿಂದ ಸಂಪೂರ್ಣ ಉದುರಿ ಬಿದ್ದಿದೆ. ಹೇಗೋ ಕಾಫಿ ಫಸಲು ಉಳಿದ್ರೆ ಜೀವನ ಕಟ್ಟಿಕೊಳ್ಳಬಹದು ಅಂತಾ ಅಂದುಕೊಂಡಿದ್ದ ಮಲೆನಾಡ ರೈತರು ಇದೀಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ದಾರದಹಳ್ಳಿ, ಭೈರಾಪುರ, ಗೌಡಳ್ಳಿ, ದಾರದಹಳ್ಳಿ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು ಕಾಫಿ ಬೆಳೆಯನ್ನ ಕಳೆದುಕೊಂಡು ರೈತರುಕಂಗಾಲಾಗಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!