ಕಾಫಿ ಫಸಲು ಕಳೆದುಕೊಂಡು ಬೆಳೆಗಾರರು ಕಂಗಾಲು!

ಕಾಫಿ ಫಸಲು ಕಳೆದುಕೊಂಡು ಬೆಳೆಗಾರರು ಕಂಗಾಲು!

Published : Sep 15, 2021, 12:42 PM IST

 ಅತಿವೃಷ್ಠಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ ಬೆಳೆ ಕಂಪ್ಲೀಟ್ ನೆಲೆಕಚ್ಚಿದ್ದು ರೈತರು ಮುಂದೇನು ಅಂತಾ ಯೋಚಿಸುವಂತಾಗಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. 

ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆಗೆ ಶೀತದ ವಾತಾವರಣದಿಂದ ಕಾಫಿ ಫಸಲು ಗಿಡದಿಂದ ಸಂಪೂರ್ಣ ಉದುರಿ ಬಿದ್ದಿದೆ. ಹೇಗೋ ಕಾಫಿ ಫಸಲು ಉಳಿದ್ರೆ ಜೀವನ ಕಟ್ಟಿಕೊಳ್ಳಬಹದು ಅಂತಾ ಅಂದುಕೊಂಡಿದ್ದ ಮಲೆನಾಡ ರೈತರು ಇದೀಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ದಾರದಹಳ್ಳಿ, ಭೈರಾಪುರ, ಗೌಡಳ್ಳಿ, ದಾರದಹಳ್ಳಿ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು ಕಾಫಿ ಬೆಳೆಯನ್ನ ಕಳೆದುಕೊಂಡು ರೈತರುಕಂಗಾಲಾಗಿದ್ದಾರೆ.

 ಚಿಕ್ಕಮಗಳೂರು (ಸೆ.15):  ಅತಿವೃಷ್ಠಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ ಬೆಳೆ ಕಂಪ್ಲೀಟ್ ನೆಲೆಕಚ್ಚಿದ್ದು ರೈತರು ಮುಂದೇನು ಅಂತಾ ಯೋಚಿಸುವಂತಾಗಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. 

ತುಂಬಿದ ತುಂಗಭದ್ರಾ ಜಲಾಶಯ: ನದಿಗೆ 19 ಸಾವಿರ ಕ್ಯುಸೆಕ್‌ ನೀರು

ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆಗೆ ಶೀತದ ವಾತಾವರಣದಿಂದ ಕಾಫಿ ಫಸಲು ಗಿಡದಿಂದ ಸಂಪೂರ್ಣ ಉದುರಿ ಬಿದ್ದಿದೆ. ಹೇಗೋ ಕಾಫಿ ಫಸಲು ಉಳಿದ್ರೆ ಜೀವನ ಕಟ್ಟಿಕೊಳ್ಳಬಹದು ಅಂತಾ ಅಂದುಕೊಂಡಿದ್ದ ಮಲೆನಾಡ ರೈತರು ಇದೀಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ದಾರದಹಳ್ಳಿ, ಭೈರಾಪುರ, ಗೌಡಳ್ಳಿ, ದಾರದಹಳ್ಳಿ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು ಕಾಫಿ ಬೆಳೆಯನ್ನ ಕಳೆದುಕೊಂಡು ರೈತರುಕಂಗಾಲಾಗಿದ್ದಾರೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!