Hijab Row Vijayapura: ಹಿಜಾಬ್‌ ತೆಗೆಯಲು ನಕಾರ: 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್!

Hijab Row Vijayapura: ಹಿಜಾಬ್‌ ತೆಗೆಯಲು ನಕಾರ: 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್!

Published : Feb 17, 2022, 11:13 AM IST

*ಹೈಕೋರ್ಟ್‌ ಆದೇಶಕ್ಕೂ ಮಣಿಯದ ಹೋರಾಟಗಾರರು
*ಶಾಲೆ ಬಳಿಕ ಈಗ ಕಾಲೇಜಲ್ಲಿ ಹಿಜಾಬ್‌ ಪ್ರತಿಭಟನೆ ತೀವ್ರ
*ವಿಜಯಪುರ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಾಬ್‌ ವಿವಾದ

ವಿಜಯಪುರ (ಫೆ. 17): ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಹಿಜಾಬ್‌ ಗದ್ದಲ ಹೆಚ್ಚಾಗುತ್ತಿದ್ದು, ಶಾಲೆಗಳ ಬಳಿಕ ಇದೀಗ ಬುಧವಾರದಿಂದ ಪ್ರಾರಂಭವಾದ ಕಾಲೇಜುಗಳಿಗೂ ವಿಸ್ತರಿಸಿದೆ. ಇದೀಗೆ ವಿಜಯಪುರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಹಿಜಾಬ್‌ ವಿವಾದ ಮುಂದುವರೆದಿದ್ದು ತರಗತಿಯಲ್ಲಿ ಹಿಜಾಬ್‌ ತೆಗೆಯಳು ವಿದ್ಯಾರ್ಥಿನಿಯರು ನಿರಾಕರಿಸಿದ್ದಾರೆ. ಈ ಬೆನ್ನಲ್ಲೇ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗದೆ ಮನೆಗೆ ತೆರಳಿದ್ದಾರೆ. 

ಇದನ್ನೂ ಓದಿ: Hijab Row: ಹೆಣ್ಮಕ್ಕಳಿಗೆ ಶ್ರೇಷ್ಠ ಸ್ಥಾನ ಇರುವಲ್ಲಿ ಹಿಜಾಬ್ ಅಗತ್ಯವೇನಿದೆ? ವಿವಾದ ಸಂಬಂಧ ಪ್ರಜ್ಞಾ ಠಾಕೂರ್

"ನಮಗೆ ಹೀಜಾಬ್‌ ಮುಖ್ಯ: ಮುಂದಿನ ಪೀಳಿಗೆಗೆ ಬೇಕು, ಹಿಜಾಬ್‌ ತೆಗೆದು ಕ್ಲಾಸ್‌ಗೆ ಹೋಗಿ ಅಂತಾರೆ ನಾವು ಹೋಗಲ್ಲ" ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಸಮವಸ್ತ್ರ ನಿಯಮವಿರುವ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಗೆ-ತೊಡುಗೆಗಳನ್ನು ಧರಿಸುವಂತಿಲ್ಲ ಎಂಬ ಹೈಕೋರ್ಟಿನ ಕಡ್ಡಾಯ ಆದೇಶವನ್ನು ಉಲ್ಲಂಘಿಸಿದ ಪರಿಣಾಮ ಶಾಲಾ-ಕಾಲೇಜುಗಳಲ್ಲಿ ಗೊಂದಲವೇರ್ಪಟ್ಟಿದೆ. 

ಶಿಕ್ಷಕರು, ಪೊಲೀಸರು ಮಾತ್ರವಲ್ಲದೆ ಸ್ಥಳಕ್ಕೆ ತಹಸೀಲ್ದಾರ್‌, ಜಿಲ್ಲಾಧಿಕಾರಿ, ಎಸ್ಪಿಗಳೇ ತೆರಳಿ ತಿಳಿವಳಿಕೆ ಹೇಳಿದರೂ ಕ್ಯಾರೇ ಎನ್ನದ ಕೆಲ ವಿದ್ಯಾರ್ಥಿನಿಯರು ಪ್ರಾಣ ಬಿಟ್ಟರೂ ಹಿಜಾಬ್‌ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಬೀದರ್‌, ಬಳ್ಳಾರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಗದಗ, ತುಮಕೂರು ಸೇರಿದಂತೆ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬುಧವಾರ ಹಿಜಾಬ್‌ಪರ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದಾರೆ. 

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more