ಪತಿಗಾಗಿ ಬಂಡೆ ಮಹಾಕಾಳಿ ಮೊರೆ ಹೋದ ವಿಜಯಲಕ್ಷ್ಮೀ! ಸಾಕ್ಷಿ ನಾಶಕ್ಕೆ ಕರೆಸಿದ ಆ ಮೂವರೇ ಈಗ ದರ್ಶನ್ ಪಾಲಿಗೆ ವಿಲನ್?

ಪತಿಗಾಗಿ ಬಂಡೆ ಮಹಾಕಾಳಿ ಮೊರೆ ಹೋದ ವಿಜಯಲಕ್ಷ್ಮೀ! ಸಾಕ್ಷಿ ನಾಶಕ್ಕೆ ಕರೆಸಿದ ಆ ಮೂವರೇ ಈಗ ದರ್ಶನ್ ಪಾಲಿಗೆ ವಿಲನ್?

Published : Jul 08, 2024, 05:00 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 200 ಕ್ಕೂ ಹೆಚ್ಚು ಸಾಕ್ಷ್ಯ..!
ಪ್ರತ್ಯಕ್ಷದರ್ಶಿ, ಪರೋಕ್ಷ ಸಾಕ್ಷಿ ಹೊರತುಪಡಿಸಿ 180 ಸಾಕ್ಷ್ಯ..!
ಆರೋಪಿಗಳಿಗೆ ಶಾಕ್..ಪೊಲೀಸರ ಕೈ ಸೇರಿತು FSL ವರದಿ..!

ನಟ ದರ್ಶನ್ ಕೊಲೆ ಕೇಸ್‌ನಲ್ಲಿ ಜೈಲು(Renukaswamy murder case) ಸೇರಿದ್ದಾರೆ. ದಿನಕಳೆದಂತೆ ಈ ಹೈಪ್ರೊಫೈಲ್ ಕೇಸ್ ರೋಚಕ ತಿರುವು ಪಡೆದುಕೊಳ್ತಿದೆ. ಹತ್ಯೆ ತನಿಖೆ ಚುರುಕುಗೊಂಡಿದ್ದು, ದಿನೇ ದಿನೇ ಸಾಕ್ಷ್ಯಗಳು ಸಂಖ್ಯೆ ಹೆಚ್ಚಾಗ್ತಾನೆ ಇದೆ. ಇತ್ತ ಜೈಲುವಾಸ ಅನುಭವಿಸುತ್ತಿರುವ ದರ್ಶನ್ (Darshan) ಬಿಡಿಸಲು ಅವರ ಕುಟುಂಬ ಶತಪ್ರಯತ್ನ ನಡೆಸ್ತಿದೆ. ಇದೇ ವೇಳೆ ಕೊಲೆ ಕೇಸ್‌ನಲ್ಲಿ ದರ್ಶನ್ ಉಳಿಸಲು 2ನೇ ಸುತ್ತಿನ ಪ್ರಯತ್ನ ಶುರುವಾಗಿದ್ದು, ಕುಟುಂಬಸ್ಥರು, ಪ್ರಭಾವಿ ವ್ಯಕ್ತಿಗಳು ಹೈವೋಲ್ಟೇಜ್ ಸಭೆ(Meeting) ನಡೆಸಿದ್ದಾಗಿ ತಿಳಿದುಬಂದಿದೆ. ಅಲ್ಲದೆ ಕಾನೂನು ಹೋರಾಟಕ್ಕೂ ಮುನ್ನ ದರ್ಶನ್‌ಗೆ ಪ್ರಮುಖ ಕಂಡೀಷನ್‌ ಕೂಡ ಇಡಲಾಗಿದೆ. ಈ ಕೇಸ್‌ಗೆ ಸಂಬಂಧಿಸಿದಂತೆ ಒಟ್ಟು 17 ಆರೋಪಿಗಳು ಜೈಲುಪಾಲಾಗಿದ್ದಾರೆ. ಪೊಲೀಸರು ಈಗಾಗಲೇ ಪಕ್ಕಾ ಸಾಕ್ಷ್ಯಗಳನ್ನ ಕಲೆಹಾಕಿದ್ದು, ಅದ್ರಲ್ಲಿ ಭೌತಿಕ, ತಾಂತ್ರಿಕ, ವೈಜ್ಞಾನಿಕ ಸಾಕ್ಷಿಗಳ ಸಂಖ್ಯೆಯೇ 200ಕ್ಕೂ ಹೆಚ್ಚು ದಾಖಲಾಗಿವೆ. ಹೀಗಾಗಿ ಸದ್ಯಕ್ಕಂತೂ ರಿಲೀಸ್ ಆಗೋ ಸಾಧ್ಯತೆ ಕಡಿಮೆ ಅಂತ ಹೇಳಲಾಗ್ತಿದೆ.ಈ ಎಲ್ಲದರ ಮಧ್ಯೆ ದರ್ಶನ್ ಉಳಿಸಲು ಒಂದು ಹೈವೋಲ್ಟೇಜ್ ಸಭೆ ನಡೆದಿದೆ ಎಂಬ ಸ್ಟೋಟಕ ಸುದ್ದಿ ಹೊರ ಬಿದ್ದಿದೆ.

ಇದನ್ನೂ ವೀಕ್ಷಿಸಿ:  ದರ್ಶನ್‌ ಗ್ಯಾಂಗ್‌ಗೆ ಕಂಟಕವಾಗುತ್ತಾ 'ಆ' 2 ಪೆನ್‌ ಡ್ರೈವ್‌? ಪೊಲೀಸರು ಸಿದ್ಧಪಡಿಸಿರುವ ಇದರಲ್ಲಿ ಏನಿದೆ ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!