ಪತಿಗಾಗಿ ಬಂಡೆ ಮಹಾಕಾಳಿ ಮೊರೆ ಹೋದ ವಿಜಯಲಕ್ಷ್ಮೀ! ಸಾಕ್ಷಿ ನಾಶಕ್ಕೆ ಕರೆಸಿದ ಆ ಮೂವರೇ ಈಗ ದರ್ಶನ್ ಪಾಲಿಗೆ ವಿಲನ್?

ಪತಿಗಾಗಿ ಬಂಡೆ ಮಹಾಕಾಳಿ ಮೊರೆ ಹೋದ ವಿಜಯಲಕ್ಷ್ಮೀ! ಸಾಕ್ಷಿ ನಾಶಕ್ಕೆ ಕರೆಸಿದ ಆ ಮೂವರೇ ಈಗ ದರ್ಶನ್ ಪಾಲಿಗೆ ವಿಲನ್?

Published : Jul 08, 2024, 05:00 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 200 ಕ್ಕೂ ಹೆಚ್ಚು ಸಾಕ್ಷ್ಯ..!
ಪ್ರತ್ಯಕ್ಷದರ್ಶಿ, ಪರೋಕ್ಷ ಸಾಕ್ಷಿ ಹೊರತುಪಡಿಸಿ 180 ಸಾಕ್ಷ್ಯ..!
ಆರೋಪಿಗಳಿಗೆ ಶಾಕ್..ಪೊಲೀಸರ ಕೈ ಸೇರಿತು FSL ವರದಿ..!

ನಟ ದರ್ಶನ್ ಕೊಲೆ ಕೇಸ್‌ನಲ್ಲಿ ಜೈಲು(Renukaswamy murder case) ಸೇರಿದ್ದಾರೆ. ದಿನಕಳೆದಂತೆ ಈ ಹೈಪ್ರೊಫೈಲ್ ಕೇಸ್ ರೋಚಕ ತಿರುವು ಪಡೆದುಕೊಳ್ತಿದೆ. ಹತ್ಯೆ ತನಿಖೆ ಚುರುಕುಗೊಂಡಿದ್ದು, ದಿನೇ ದಿನೇ ಸಾಕ್ಷ್ಯಗಳು ಸಂಖ್ಯೆ ಹೆಚ್ಚಾಗ್ತಾನೆ ಇದೆ. ಇತ್ತ ಜೈಲುವಾಸ ಅನುಭವಿಸುತ್ತಿರುವ ದರ್ಶನ್ (Darshan) ಬಿಡಿಸಲು ಅವರ ಕುಟುಂಬ ಶತಪ್ರಯತ್ನ ನಡೆಸ್ತಿದೆ. ಇದೇ ವೇಳೆ ಕೊಲೆ ಕೇಸ್‌ನಲ್ಲಿ ದರ್ಶನ್ ಉಳಿಸಲು 2ನೇ ಸುತ್ತಿನ ಪ್ರಯತ್ನ ಶುರುವಾಗಿದ್ದು, ಕುಟುಂಬಸ್ಥರು, ಪ್ರಭಾವಿ ವ್ಯಕ್ತಿಗಳು ಹೈವೋಲ್ಟೇಜ್ ಸಭೆ(Meeting) ನಡೆಸಿದ್ದಾಗಿ ತಿಳಿದುಬಂದಿದೆ. ಅಲ್ಲದೆ ಕಾನೂನು ಹೋರಾಟಕ್ಕೂ ಮುನ್ನ ದರ್ಶನ್‌ಗೆ ಪ್ರಮುಖ ಕಂಡೀಷನ್‌ ಕೂಡ ಇಡಲಾಗಿದೆ. ಈ ಕೇಸ್‌ಗೆ ಸಂಬಂಧಿಸಿದಂತೆ ಒಟ್ಟು 17 ಆರೋಪಿಗಳು ಜೈಲುಪಾಲಾಗಿದ್ದಾರೆ. ಪೊಲೀಸರು ಈಗಾಗಲೇ ಪಕ್ಕಾ ಸಾಕ್ಷ್ಯಗಳನ್ನ ಕಲೆಹಾಕಿದ್ದು, ಅದ್ರಲ್ಲಿ ಭೌತಿಕ, ತಾಂತ್ರಿಕ, ವೈಜ್ಞಾನಿಕ ಸಾಕ್ಷಿಗಳ ಸಂಖ್ಯೆಯೇ 200ಕ್ಕೂ ಹೆಚ್ಚು ದಾಖಲಾಗಿವೆ. ಹೀಗಾಗಿ ಸದ್ಯಕ್ಕಂತೂ ರಿಲೀಸ್ ಆಗೋ ಸಾಧ್ಯತೆ ಕಡಿಮೆ ಅಂತ ಹೇಳಲಾಗ್ತಿದೆ.ಈ ಎಲ್ಲದರ ಮಧ್ಯೆ ದರ್ಶನ್ ಉಳಿಸಲು ಒಂದು ಹೈವೋಲ್ಟೇಜ್ ಸಭೆ ನಡೆದಿದೆ ಎಂಬ ಸ್ಟೋಟಕ ಸುದ್ದಿ ಹೊರ ಬಿದ್ದಿದೆ.

ಇದನ್ನೂ ವೀಕ್ಷಿಸಿ:  ದರ್ಶನ್‌ ಗ್ಯಾಂಗ್‌ಗೆ ಕಂಟಕವಾಗುತ್ತಾ 'ಆ' 2 ಪೆನ್‌ ಡ್ರೈವ್‌? ಪೊಲೀಸರು ಸಿದ್ಧಪಡಿಸಿರುವ ಇದರಲ್ಲಿ ಏನಿದೆ ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?