ಪತಿಗಾಗಿ ಬಂಡೆ ಮಹಾಕಾಳಿ ಮೊರೆ ಹೋದ ವಿಜಯಲಕ್ಷ್ಮೀ! ಸಾಕ್ಷಿ ನಾಶಕ್ಕೆ ಕರೆಸಿದ ಆ ಮೂವರೇ ಈಗ ದರ್ಶನ್ ಪಾಲಿಗೆ ವಿಲನ್?

ಪತಿಗಾಗಿ ಬಂಡೆ ಮಹಾಕಾಳಿ ಮೊರೆ ಹೋದ ವಿಜಯಲಕ್ಷ್ಮೀ! ಸಾಕ್ಷಿ ನಾಶಕ್ಕೆ ಕರೆಸಿದ ಆ ಮೂವರೇ ಈಗ ದರ್ಶನ್ ಪಾಲಿಗೆ ವಿಲನ್?

Published : Jul 08, 2024, 05:00 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 200 ಕ್ಕೂ ಹೆಚ್ಚು ಸಾಕ್ಷ್ಯ..!
ಪ್ರತ್ಯಕ್ಷದರ್ಶಿ, ಪರೋಕ್ಷ ಸಾಕ್ಷಿ ಹೊರತುಪಡಿಸಿ 180 ಸಾಕ್ಷ್ಯ..!
ಆರೋಪಿಗಳಿಗೆ ಶಾಕ್..ಪೊಲೀಸರ ಕೈ ಸೇರಿತು FSL ವರದಿ..!

ನಟ ದರ್ಶನ್ ಕೊಲೆ ಕೇಸ್‌ನಲ್ಲಿ ಜೈಲು(Renukaswamy murder case) ಸೇರಿದ್ದಾರೆ. ದಿನಕಳೆದಂತೆ ಈ ಹೈಪ್ರೊಫೈಲ್ ಕೇಸ್ ರೋಚಕ ತಿರುವು ಪಡೆದುಕೊಳ್ತಿದೆ. ಹತ್ಯೆ ತನಿಖೆ ಚುರುಕುಗೊಂಡಿದ್ದು, ದಿನೇ ದಿನೇ ಸಾಕ್ಷ್ಯಗಳು ಸಂಖ್ಯೆ ಹೆಚ್ಚಾಗ್ತಾನೆ ಇದೆ. ಇತ್ತ ಜೈಲುವಾಸ ಅನುಭವಿಸುತ್ತಿರುವ ದರ್ಶನ್ (Darshan) ಬಿಡಿಸಲು ಅವರ ಕುಟುಂಬ ಶತಪ್ರಯತ್ನ ನಡೆಸ್ತಿದೆ. ಇದೇ ವೇಳೆ ಕೊಲೆ ಕೇಸ್‌ನಲ್ಲಿ ದರ್ಶನ್ ಉಳಿಸಲು 2ನೇ ಸುತ್ತಿನ ಪ್ರಯತ್ನ ಶುರುವಾಗಿದ್ದು, ಕುಟುಂಬಸ್ಥರು, ಪ್ರಭಾವಿ ವ್ಯಕ್ತಿಗಳು ಹೈವೋಲ್ಟೇಜ್ ಸಭೆ(Meeting) ನಡೆಸಿದ್ದಾಗಿ ತಿಳಿದುಬಂದಿದೆ. ಅಲ್ಲದೆ ಕಾನೂನು ಹೋರಾಟಕ್ಕೂ ಮುನ್ನ ದರ್ಶನ್‌ಗೆ ಪ್ರಮುಖ ಕಂಡೀಷನ್‌ ಕೂಡ ಇಡಲಾಗಿದೆ. ಈ ಕೇಸ್‌ಗೆ ಸಂಬಂಧಿಸಿದಂತೆ ಒಟ್ಟು 17 ಆರೋಪಿಗಳು ಜೈಲುಪಾಲಾಗಿದ್ದಾರೆ. ಪೊಲೀಸರು ಈಗಾಗಲೇ ಪಕ್ಕಾ ಸಾಕ್ಷ್ಯಗಳನ್ನ ಕಲೆಹಾಕಿದ್ದು, ಅದ್ರಲ್ಲಿ ಭೌತಿಕ, ತಾಂತ್ರಿಕ, ವೈಜ್ಞಾನಿಕ ಸಾಕ್ಷಿಗಳ ಸಂಖ್ಯೆಯೇ 200ಕ್ಕೂ ಹೆಚ್ಚು ದಾಖಲಾಗಿವೆ. ಹೀಗಾಗಿ ಸದ್ಯಕ್ಕಂತೂ ರಿಲೀಸ್ ಆಗೋ ಸಾಧ್ಯತೆ ಕಡಿಮೆ ಅಂತ ಹೇಳಲಾಗ್ತಿದೆ.ಈ ಎಲ್ಲದರ ಮಧ್ಯೆ ದರ್ಶನ್ ಉಳಿಸಲು ಒಂದು ಹೈವೋಲ್ಟೇಜ್ ಸಭೆ ನಡೆದಿದೆ ಎಂಬ ಸ್ಟೋಟಕ ಸುದ್ದಿ ಹೊರ ಬಿದ್ದಿದೆ.

ಇದನ್ನೂ ವೀಕ್ಷಿಸಿ:  ದರ್ಶನ್‌ ಗ್ಯಾಂಗ್‌ಗೆ ಕಂಟಕವಾಗುತ್ತಾ 'ಆ' 2 ಪೆನ್‌ ಡ್ರೈವ್‌? ಪೊಲೀಸರು ಸಿದ್ಧಪಡಿಸಿರುವ ಇದರಲ್ಲಿ ಏನಿದೆ ?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!