ಪತಿಗಾಗಿ ಬಂಡೆ ಮಹಾಕಾಳಿ ಮೊರೆ ಹೋದ ವಿಜಯಲಕ್ಷ್ಮೀ! ಸಾಕ್ಷಿ ನಾಶಕ್ಕೆ ಕರೆಸಿದ ಆ ಮೂವರೇ ಈಗ ದರ್ಶನ್ ಪಾಲಿಗೆ ವಿಲನ್?

ಪತಿಗಾಗಿ ಬಂಡೆ ಮಹಾಕಾಳಿ ಮೊರೆ ಹೋದ ವಿಜಯಲಕ್ಷ್ಮೀ! ಸಾಕ್ಷಿ ನಾಶಕ್ಕೆ ಕರೆಸಿದ ಆ ಮೂವರೇ ಈಗ ದರ್ಶನ್ ಪಾಲಿಗೆ ವಿಲನ್?

Published : Jul 08, 2024, 05:00 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 200 ಕ್ಕೂ ಹೆಚ್ಚು ಸಾಕ್ಷ್ಯ..!
ಪ್ರತ್ಯಕ್ಷದರ್ಶಿ, ಪರೋಕ್ಷ ಸಾಕ್ಷಿ ಹೊರತುಪಡಿಸಿ 180 ಸಾಕ್ಷ್ಯ..!
ಆರೋಪಿಗಳಿಗೆ ಶಾಕ್..ಪೊಲೀಸರ ಕೈ ಸೇರಿತು FSL ವರದಿ..!

ನಟ ದರ್ಶನ್ ಕೊಲೆ ಕೇಸ್‌ನಲ್ಲಿ ಜೈಲು(Renukaswamy murder case) ಸೇರಿದ್ದಾರೆ. ದಿನಕಳೆದಂತೆ ಈ ಹೈಪ್ರೊಫೈಲ್ ಕೇಸ್ ರೋಚಕ ತಿರುವು ಪಡೆದುಕೊಳ್ತಿದೆ. ಹತ್ಯೆ ತನಿಖೆ ಚುರುಕುಗೊಂಡಿದ್ದು, ದಿನೇ ದಿನೇ ಸಾಕ್ಷ್ಯಗಳು ಸಂಖ್ಯೆ ಹೆಚ್ಚಾಗ್ತಾನೆ ಇದೆ. ಇತ್ತ ಜೈಲುವಾಸ ಅನುಭವಿಸುತ್ತಿರುವ ದರ್ಶನ್ (Darshan) ಬಿಡಿಸಲು ಅವರ ಕುಟುಂಬ ಶತಪ್ರಯತ್ನ ನಡೆಸ್ತಿದೆ. ಇದೇ ವೇಳೆ ಕೊಲೆ ಕೇಸ್‌ನಲ್ಲಿ ದರ್ಶನ್ ಉಳಿಸಲು 2ನೇ ಸುತ್ತಿನ ಪ್ರಯತ್ನ ಶುರುವಾಗಿದ್ದು, ಕುಟುಂಬಸ್ಥರು, ಪ್ರಭಾವಿ ವ್ಯಕ್ತಿಗಳು ಹೈವೋಲ್ಟೇಜ್ ಸಭೆ(Meeting) ನಡೆಸಿದ್ದಾಗಿ ತಿಳಿದುಬಂದಿದೆ. ಅಲ್ಲದೆ ಕಾನೂನು ಹೋರಾಟಕ್ಕೂ ಮುನ್ನ ದರ್ಶನ್‌ಗೆ ಪ್ರಮುಖ ಕಂಡೀಷನ್‌ ಕೂಡ ಇಡಲಾಗಿದೆ. ಈ ಕೇಸ್‌ಗೆ ಸಂಬಂಧಿಸಿದಂತೆ ಒಟ್ಟು 17 ಆರೋಪಿಗಳು ಜೈಲುಪಾಲಾಗಿದ್ದಾರೆ. ಪೊಲೀಸರು ಈಗಾಗಲೇ ಪಕ್ಕಾ ಸಾಕ್ಷ್ಯಗಳನ್ನ ಕಲೆಹಾಕಿದ್ದು, ಅದ್ರಲ್ಲಿ ಭೌತಿಕ, ತಾಂತ್ರಿಕ, ವೈಜ್ಞಾನಿಕ ಸಾಕ್ಷಿಗಳ ಸಂಖ್ಯೆಯೇ 200ಕ್ಕೂ ಹೆಚ್ಚು ದಾಖಲಾಗಿವೆ. ಹೀಗಾಗಿ ಸದ್ಯಕ್ಕಂತೂ ರಿಲೀಸ್ ಆಗೋ ಸಾಧ್ಯತೆ ಕಡಿಮೆ ಅಂತ ಹೇಳಲಾಗ್ತಿದೆ.ಈ ಎಲ್ಲದರ ಮಧ್ಯೆ ದರ್ಶನ್ ಉಳಿಸಲು ಒಂದು ಹೈವೋಲ್ಟೇಜ್ ಸಭೆ ನಡೆದಿದೆ ಎಂಬ ಸ್ಟೋಟಕ ಸುದ್ದಿ ಹೊರ ಬಿದ್ದಿದೆ.

ಇದನ್ನೂ ವೀಕ್ಷಿಸಿ:  ದರ್ಶನ್‌ ಗ್ಯಾಂಗ್‌ಗೆ ಕಂಟಕವಾಗುತ್ತಾ 'ಆ' 2 ಪೆನ್‌ ಡ್ರೈವ್‌? ಪೊಲೀಸರು ಸಿದ್ಧಪಡಿಸಿರುವ ಇದರಲ್ಲಿ ಏನಿದೆ ?

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!