ಪತಿಗಾಗಿ ಬಂಡೆ ಮಹಾಕಾಳಿ ಮೊರೆ ಹೋದ ವಿಜಯಲಕ್ಷ್ಮೀ! ಸಾಕ್ಷಿ ನಾಶಕ್ಕೆ ಕರೆಸಿದ ಆ ಮೂವರೇ ಈಗ ದರ್ಶನ್ ಪಾಲಿಗೆ ವಿಲನ್?

ಪತಿಗಾಗಿ ಬಂಡೆ ಮಹಾಕಾಳಿ ಮೊರೆ ಹೋದ ವಿಜಯಲಕ್ಷ್ಮೀ! ಸಾಕ್ಷಿ ನಾಶಕ್ಕೆ ಕರೆಸಿದ ಆ ಮೂವರೇ ಈಗ ದರ್ಶನ್ ಪಾಲಿಗೆ ವಿಲನ್?

Published : Jul 08, 2024, 05:00 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 200 ಕ್ಕೂ ಹೆಚ್ಚು ಸಾಕ್ಷ್ಯ..!
ಪ್ರತ್ಯಕ್ಷದರ್ಶಿ, ಪರೋಕ್ಷ ಸಾಕ್ಷಿ ಹೊರತುಪಡಿಸಿ 180 ಸಾಕ್ಷ್ಯ..!
ಆರೋಪಿಗಳಿಗೆ ಶಾಕ್..ಪೊಲೀಸರ ಕೈ ಸೇರಿತು FSL ವರದಿ..!

ನಟ ದರ್ಶನ್ ಕೊಲೆ ಕೇಸ್‌ನಲ್ಲಿ ಜೈಲು(Renukaswamy murder case) ಸೇರಿದ್ದಾರೆ. ದಿನಕಳೆದಂತೆ ಈ ಹೈಪ್ರೊಫೈಲ್ ಕೇಸ್ ರೋಚಕ ತಿರುವು ಪಡೆದುಕೊಳ್ತಿದೆ. ಹತ್ಯೆ ತನಿಖೆ ಚುರುಕುಗೊಂಡಿದ್ದು, ದಿನೇ ದಿನೇ ಸಾಕ್ಷ್ಯಗಳು ಸಂಖ್ಯೆ ಹೆಚ್ಚಾಗ್ತಾನೆ ಇದೆ. ಇತ್ತ ಜೈಲುವಾಸ ಅನುಭವಿಸುತ್ತಿರುವ ದರ್ಶನ್ (Darshan) ಬಿಡಿಸಲು ಅವರ ಕುಟುಂಬ ಶತಪ್ರಯತ್ನ ನಡೆಸ್ತಿದೆ. ಇದೇ ವೇಳೆ ಕೊಲೆ ಕೇಸ್‌ನಲ್ಲಿ ದರ್ಶನ್ ಉಳಿಸಲು 2ನೇ ಸುತ್ತಿನ ಪ್ರಯತ್ನ ಶುರುವಾಗಿದ್ದು, ಕುಟುಂಬಸ್ಥರು, ಪ್ರಭಾವಿ ವ್ಯಕ್ತಿಗಳು ಹೈವೋಲ್ಟೇಜ್ ಸಭೆ(Meeting) ನಡೆಸಿದ್ದಾಗಿ ತಿಳಿದುಬಂದಿದೆ. ಅಲ್ಲದೆ ಕಾನೂನು ಹೋರಾಟಕ್ಕೂ ಮುನ್ನ ದರ್ಶನ್‌ಗೆ ಪ್ರಮುಖ ಕಂಡೀಷನ್‌ ಕೂಡ ಇಡಲಾಗಿದೆ. ಈ ಕೇಸ್‌ಗೆ ಸಂಬಂಧಿಸಿದಂತೆ ಒಟ್ಟು 17 ಆರೋಪಿಗಳು ಜೈಲುಪಾಲಾಗಿದ್ದಾರೆ. ಪೊಲೀಸರು ಈಗಾಗಲೇ ಪಕ್ಕಾ ಸಾಕ್ಷ್ಯಗಳನ್ನ ಕಲೆಹಾಕಿದ್ದು, ಅದ್ರಲ್ಲಿ ಭೌತಿಕ, ತಾಂತ್ರಿಕ, ವೈಜ್ಞಾನಿಕ ಸಾಕ್ಷಿಗಳ ಸಂಖ್ಯೆಯೇ 200ಕ್ಕೂ ಹೆಚ್ಚು ದಾಖಲಾಗಿವೆ. ಹೀಗಾಗಿ ಸದ್ಯಕ್ಕಂತೂ ರಿಲೀಸ್ ಆಗೋ ಸಾಧ್ಯತೆ ಕಡಿಮೆ ಅಂತ ಹೇಳಲಾಗ್ತಿದೆ.ಈ ಎಲ್ಲದರ ಮಧ್ಯೆ ದರ್ಶನ್ ಉಳಿಸಲು ಒಂದು ಹೈವೋಲ್ಟೇಜ್ ಸಭೆ ನಡೆದಿದೆ ಎಂಬ ಸ್ಟೋಟಕ ಸುದ್ದಿ ಹೊರ ಬಿದ್ದಿದೆ.

ಇದನ್ನೂ ವೀಕ್ಷಿಸಿ:  ದರ್ಶನ್‌ ಗ್ಯಾಂಗ್‌ಗೆ ಕಂಟಕವಾಗುತ್ತಾ 'ಆ' 2 ಪೆನ್‌ ಡ್ರೈವ್‌? ಪೊಲೀಸರು ಸಿದ್ಧಪಡಿಸಿರುವ ಇದರಲ್ಲಿ ಏನಿದೆ ?

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ