ವಿಜಯಪುರ: 6ನೇ ದಿನಕ್ಕೆ ಕಾಲಿಟ್ಟ AS ಪಾಟೀಲ್ ನಡಹಳ್ಳಿಯವರ ಯುವಜನ ಸಂಕಲ್ಪ ನಡಿಗೆ

ವಿಜಯಪುರ: 6ನೇ ದಿನಕ್ಕೆ ಕಾಲಿಟ್ಟ AS ಪಾಟೀಲ್ ನಡಹಳ್ಳಿಯವರ ಯುವಜನ ಸಂಕಲ್ಪ ನಡಿಗೆ

Published : Aug 10, 2022, 04:38 PM ISTUpdated : Aug 10, 2022, 05:24 PM IST

75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಪ್ರಯುಕ್ತ ಮುದ್ದೆಬಿಹಾಳ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಹಮ್ಮಿಕೊಂಡಿರುವ ಯುವಜನ ಸಂಕಲ್ಪ ನಡಿಗೆ 6 ನೇ ದಿನಕ್ಕೆ ಕಾಲಿಟ್ಟಿದೆ. ಪಟ್ಟಣದ ಶಾಲಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು, ಹಿರಿಯರು ಪಾಲ್ಗೊಂಡು ದೇಶಭಕ್ತಿಗೆ ಸಾಕ್ಷಿಯಾದರು.

ವಿಜಯಪುರ (ಆ. 10): 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ (Azadi Ka Amrit Mahotsav) ಅಂಗವಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿ ಯುವಜನ ಸಂಕಲ್ಪ (Yuva Sankalpa Nadige) ನಡಿಗೆ ಹಮ್ಮಿಕೊಂಡಿದ್ದಾರೆ. ಯುವಜನ ಸಂಕಲ್ಪ ನಡಿಗೆ 6 ನೇ ದಿನಕ್ಕೆ ಕಾಲಿಟ್ಟಿದೆ. ಪಟ್ಟಣದ ಶಾಲಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು, ಹಿರಿಯರು ಪಾಲ್ಗೊಂಡು ದೇಶಭಕ್ತಿಗೆ ಸಾಕ್ಷಿಯಾದರು. 

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸದೃಢ ಭಾರತಕ್ಕಾಗಿ ಆಲಮಟ್ಟಿಯಿಂದ ತಾಳಿಕೋಟೆವರೆಗೆ  8 ದಿನಗಳ ಕಾಲ 75 ಕಿಮೀ ಉದ್ದದ ಯುವಜನ ಸಂಕಲ್ಪ ನಡಿಗೆ ಆಯೋಜಿಲಾಗಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more