ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

Suvarna News   | Asianet News
Published : Jan 06, 2020, 06:00 PM ISTUpdated : Feb 21, 2020, 11:06 AM IST

ಪೌರತ್ವ ಕಾಯ್ದೆ ವಿರುದ್ಧ ಹರಿಹಾಯ್ದ ಅಮೂಲ್ಯ; ಅಮಿತ್ ಶಾ, ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌ರನ್ನು ಭಯೋತ್ಪಾದಕರಿಗೆ ಹೋಲಿಸಿದ ಅಮೂಲ್ಯ! ವಿಜಯಪುರದಲ್ಲಿ ನಡೆದ ಪ್ರತಿಭಟನೆ  

ವಿಜಯಪುರ (ಜ.06): ದಿನಗಳೆದಂತೆ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗುತ್ತಾ ಇವೆ. ವಿಜಯಪುರದಲ್ಲಿ ಸೋಮವಾರ ನಡೆದ ಪ್ರತಿಭಟನೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಯುವನಾಯಕಿ ಅಮೂಲ್ಯ ಅಮಿತ್ ಶಾರನ್ನು ಟೆರರಿಸ್ಟ್ ಎಂದು ಕರೆದಿದ್ದಾರೆ.    

ನಮ್ಮ ವೋಟು ಪಡೆದು ನಮ್ಮ ಪೌರತ್ವವನ್ನು ಪ್ರಶ್ನಿಸುವ  ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌, ಅಮಿತ್ ಶಾರಂಥವರು ಟೆರರಿಸ್ಟ್‌ ಎಂದು ನಾಲಗೆ ಹರಿಬಿಟ್ಟಿದ್ದಾರೆ. 

ಇದನ್ನೂ ನೋಡಿ | ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?...

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ